Webdunia - Bharat's app for daily news and videos

Install App

ಪತಿಯ ಅಗಲುವಿಕೆ ದುಃಖದಲ್ಲಿ ಮಾಲಾಶ್ರೀ ಹೇಳಿದ್ದೇನು?

Webdunia
ಸೋಮವಾರ, 10 ಮೇ 2021 (09:15 IST)
ಬೆಂಗಳೂರು: ಕೊರೋನಾ ಕಾರಣದಿಂದ ಅಕಾಲಿಕವಾಗಿ ಪತಿ ರಾಮು ಅವರನ್ನು ಕಳೆದುಕೊಂಡ ನಟಿ ಮಾಲಾಶ್ರೀ ಸಾಮಾಜಿಕ ಜಾಲತಾಣದಲ್ಲಿ ಭಾವುಕ ಸಂದೇಶ ಪ್ರಕಟಿಸಿದ್ದಾರೆ.


ಪತಿಯ 11 ನೇ ದಿನದ ಕಾರ್ಯ ಮುಗಿಸಿದ ಬಳಿಕ ಇದೇ ಮೊದಲ ಬಾರಿಗೆ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ದುಃಖ ಹಂಚಿಕೊಂಡಿದ್ದಾರೆ. ಜೊತೆಗೆ ಕಷ್ಟದ ಸಮಯದಲ್ಲಿ ತಮಗೆ ಜೊತೆಯಾಗಿ ನಿಂತ ಎಲ್ಲರಿಗೂ ಧನ್ಯವಾದ ಸಲ್ಲಿಸಿದ್ದಾರೆ.

‘ಈ ಸಂಕಷ್ಟದ ಸಮಯದಲ್ಲಿ ಇಡೀ ಚಿತ್ರರಂಗ ನನಗೆ ಬೆಂಬಲ ನೀಡಿದೆ. ಅದಕ್ಕೆ ಚಿರಋಣಿ. ಕಳೆದ 12 ದಿನಗಳು ನನ್ನ ಪಾಲಿಗೆ ತೀರಾ ಕಠಿಣ ದಿನಗಳಾಗಿದ್ದವು. ನನ್ನ ಪ್ರೀತಿಯ ಪತಿಯನ್ನು ಕಳೆದುಕೊಂಡು ದಿಕ್ಕೇ ತೋಚದಂತಾಗಿದ್ದೆ. ಈ ಕಷ್ಟದ ಸಮಯದಲ್ಲಿ ಇಡೀ ಚಿತ್ರರಂಗ ನನ್ನ ಜೊತೆಗಿತ್ತು. ನನಗೆ ಬೆಂಬಲ ನೀಡಿದ ಚಿತ್ರರಂಗ, ಮಾಧ್ಯಮಗಳು, ಅಭಿಮಾನಿಗಳಿಗೆ ಎಲ್ಲರಿಗೂ ಧನ್ಯವಾದಗಳು’ ಎಂದು ಮಾಲಾಶ್ರೀ ಭಾವುಕರಾಗಿ ಸಂದೇಶ ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments