Webdunia - Bharat's app for daily news and videos

Install App

ಪತಿಯ ಅಗಲುವಿಕೆ ದುಃಖದಲ್ಲಿ ಮಾಲಾಶ್ರೀ ಹೇಳಿದ್ದೇನು?

Webdunia
ಸೋಮವಾರ, 10 ಮೇ 2021 (09:15 IST)
ಬೆಂಗಳೂರು: ಕೊರೋನಾ ಕಾರಣದಿಂದ ಅಕಾಲಿಕವಾಗಿ ಪತಿ ರಾಮು ಅವರನ್ನು ಕಳೆದುಕೊಂಡ ನಟಿ ಮಾಲಾಶ್ರೀ ಸಾಮಾಜಿಕ ಜಾಲತಾಣದಲ್ಲಿ ಭಾವುಕ ಸಂದೇಶ ಪ್ರಕಟಿಸಿದ್ದಾರೆ.


ಪತಿಯ 11 ನೇ ದಿನದ ಕಾರ್ಯ ಮುಗಿಸಿದ ಬಳಿಕ ಇದೇ ಮೊದಲ ಬಾರಿಗೆ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ದುಃಖ ಹಂಚಿಕೊಂಡಿದ್ದಾರೆ. ಜೊತೆಗೆ ಕಷ್ಟದ ಸಮಯದಲ್ಲಿ ತಮಗೆ ಜೊತೆಯಾಗಿ ನಿಂತ ಎಲ್ಲರಿಗೂ ಧನ್ಯವಾದ ಸಲ್ಲಿಸಿದ್ದಾರೆ.

‘ಈ ಸಂಕಷ್ಟದ ಸಮಯದಲ್ಲಿ ಇಡೀ ಚಿತ್ರರಂಗ ನನಗೆ ಬೆಂಬಲ ನೀಡಿದೆ. ಅದಕ್ಕೆ ಚಿರಋಣಿ. ಕಳೆದ 12 ದಿನಗಳು ನನ್ನ ಪಾಲಿಗೆ ತೀರಾ ಕಠಿಣ ದಿನಗಳಾಗಿದ್ದವು. ನನ್ನ ಪ್ರೀತಿಯ ಪತಿಯನ್ನು ಕಳೆದುಕೊಂಡು ದಿಕ್ಕೇ ತೋಚದಂತಾಗಿದ್ದೆ. ಈ ಕಷ್ಟದ ಸಮಯದಲ್ಲಿ ಇಡೀ ಚಿತ್ರರಂಗ ನನ್ನ ಜೊತೆಗಿತ್ತು. ನನಗೆ ಬೆಂಬಲ ನೀಡಿದ ಚಿತ್ರರಂಗ, ಮಾಧ್ಯಮಗಳು, ಅಭಿಮಾನಿಗಳಿಗೆ ಎಲ್ಲರಿಗೂ ಧನ್ಯವಾದಗಳು’ ಎಂದು ಮಾಲಾಶ್ರೀ ಭಾವುಕರಾಗಿ ಸಂದೇಶ ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಿಗೆ ಎಂಟ್ರಿ ಕೊಡುವಾಗ ದರ್ಶನ್ ಮುಖ ಹೇಗಿತ್ತೂ ಗೊತ್ತಾ, ವೈರಲ್ ಫೋಟೋ ಇಲ್ಲಿದೆ

ಜೈಲಲ್ಲೂ ದರ್ಶನ್‌ಗೆ ಡೆವಿಲ್ ಸಿನಿಮಾದ್ದೇ ಚಿಂತೆ

ವಿಶೇಷ ದಿನದಂದೇ ಮಗನಿಗೆ ನಾಮಕರಣ ಮಾಡಿದ ಸಿಂಹಪ್ರಿಯ ದಂಪತಿ

ಅಜಯ್ ರಾವ್ ವಿಚ್ಛೇದನಕ್ಕೆ ಕಾರಣ ಬಯಲು

ದರ್ಶನ್ ಅರೆಸ್ಟ್ ಆಗಿದ್ದಕ್ಕೆ ರಮ್ಯಾ ಅಚ್ಚರಿಯ ಹೇಳಿಕೆ

ಮುಂದಿನ ಸುದ್ದಿ
Show comments