ಪತಿಯ ಕೊನೆಯ ಕನಸು ನನಸು ಮಾಡಲಿರುವ ಮಾಲಾಶ್ರೀ

Webdunia
ಸೋಮವಾರ, 6 ಡಿಸೆಂಬರ್ 2021 (09:20 IST)
ಬೆಂಗಳೂರು: ಕೋಟಿ ರಾಮು ಕೊರೋನಾದಿಂದಾಗಿ ಸಾವನ್ನಪ್ಪುವ ಮೊದಲು ನಿರ್ಮಿಸಿದ್ದ ಸಿನಿಮಾ ಪ್ರಜ್ವಲ್ ದೇವರಾಜ್ ಅಭಿನಯದ ‘ಅರ್ಜುನ್ ಗೌಡ’. ಈ ಸಿನಿಮಾ ರಾಮು ಕನಸಾಗಿತ್ತು. ಆ ಕನಸನ್ನು ನನಸು ಮಾಡಲು ನಟಿ ಮಾಲಾಶ್ರೀ ಹೊರಟಿದ್ದಾರೆ.

ಗಂಡನ ಕೊನೆಯ ಸಿನಿಮಾವನ್ನು ರಿಲೀಸ್ ಮಾಡುವ ಜವಾಬ್ಧಾರಿಯನ್ನು ಮಾಲಾಶ್ರೀ ಹೊತ್ತುಕೊಂಡಿದ್ದಾರೆ. ಡಿಸೆಂಬರ್ 31 ಕ್ಕೆ ಅರ್ಜುನ್ ಗೌಡ ತೆರೆ ಕಾಣಲಿದೆ.

ಆಕ್ಷನ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಈ ಸಿನಿಮಾದಲ್ಲಿ ಪ್ರಜ್ವಲ್ ಗೆ ನಾಯಕಿಯಾಗಿ ಪ್ರಿಯಾಂಕ ತಿಮ್ಮೇಶ್ ಅಭಿನಯಿಸಿದ್ದಾರೆ. ಕೋಟಿ ರಾಮು ನಿರ್ಮಾಪಕರಾಗಿ ಮಿಂಚಿದ್ದು ದೇವರಾಜ್ ಸಿನಿಮಾ ಮೂಲಕ. ಈಗ ದೇವರಾಜ್ ಪುತ್ರನ ಸಿನಿಮಾ ಅವರ ಪಾಲಿನ ಕೊನೇ ಸಿನಿಮಾ ಎನಿಸಿಕೊಳ್ಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ಮುಂದಿನ ಸುದ್ದಿ
Show comments