Webdunia - Bharat's app for daily news and videos

Install App

ಪತಿಯ ಕೊನೆಯ ಕನಸು ನನಸು ಮಾಡಲಿರುವ ಮಾಲಾಶ್ರೀ

Webdunia
ಸೋಮವಾರ, 6 ಡಿಸೆಂಬರ್ 2021 (09:20 IST)
ಬೆಂಗಳೂರು: ಕೋಟಿ ರಾಮು ಕೊರೋನಾದಿಂದಾಗಿ ಸಾವನ್ನಪ್ಪುವ ಮೊದಲು ನಿರ್ಮಿಸಿದ್ದ ಸಿನಿಮಾ ಪ್ರಜ್ವಲ್ ದೇವರಾಜ್ ಅಭಿನಯದ ‘ಅರ್ಜುನ್ ಗೌಡ’. ಈ ಸಿನಿಮಾ ರಾಮು ಕನಸಾಗಿತ್ತು. ಆ ಕನಸನ್ನು ನನಸು ಮಾಡಲು ನಟಿ ಮಾಲಾಶ್ರೀ ಹೊರಟಿದ್ದಾರೆ.

ಗಂಡನ ಕೊನೆಯ ಸಿನಿಮಾವನ್ನು ರಿಲೀಸ್ ಮಾಡುವ ಜವಾಬ್ಧಾರಿಯನ್ನು ಮಾಲಾಶ್ರೀ ಹೊತ್ತುಕೊಂಡಿದ್ದಾರೆ. ಡಿಸೆಂಬರ್ 31 ಕ್ಕೆ ಅರ್ಜುನ್ ಗೌಡ ತೆರೆ ಕಾಣಲಿದೆ.

ಆಕ್ಷನ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಈ ಸಿನಿಮಾದಲ್ಲಿ ಪ್ರಜ್ವಲ್ ಗೆ ನಾಯಕಿಯಾಗಿ ಪ್ರಿಯಾಂಕ ತಿಮ್ಮೇಶ್ ಅಭಿನಯಿಸಿದ್ದಾರೆ. ಕೋಟಿ ರಾಮು ನಿರ್ಮಾಪಕರಾಗಿ ಮಿಂಚಿದ್ದು ದೇವರಾಜ್ ಸಿನಿಮಾ ಮೂಲಕ. ಈಗ ದೇವರಾಜ್ ಪುತ್ರನ ಸಿನಿಮಾ ಅವರ ಪಾಲಿನ ಕೊನೇ ಸಿನಿಮಾ ಎನಿಸಿಕೊಳ್ಳಲಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments