Webdunia - Bharat's app for daily news and videos

Install App

ಪತಿಯ ಕೊನೆಯ ಕನಸು ನನಸು ಮಾಡಲಿರುವ ಮಾಲಾಶ್ರೀ

Webdunia
ಸೋಮವಾರ, 6 ಡಿಸೆಂಬರ್ 2021 (09:20 IST)
ಬೆಂಗಳೂರು: ಕೋಟಿ ರಾಮು ಕೊರೋನಾದಿಂದಾಗಿ ಸಾವನ್ನಪ್ಪುವ ಮೊದಲು ನಿರ್ಮಿಸಿದ್ದ ಸಿನಿಮಾ ಪ್ರಜ್ವಲ್ ದೇವರಾಜ್ ಅಭಿನಯದ ‘ಅರ್ಜುನ್ ಗೌಡ’. ಈ ಸಿನಿಮಾ ರಾಮು ಕನಸಾಗಿತ್ತು. ಆ ಕನಸನ್ನು ನನಸು ಮಾಡಲು ನಟಿ ಮಾಲಾಶ್ರೀ ಹೊರಟಿದ್ದಾರೆ.

ಗಂಡನ ಕೊನೆಯ ಸಿನಿಮಾವನ್ನು ರಿಲೀಸ್ ಮಾಡುವ ಜವಾಬ್ಧಾರಿಯನ್ನು ಮಾಲಾಶ್ರೀ ಹೊತ್ತುಕೊಂಡಿದ್ದಾರೆ. ಡಿಸೆಂಬರ್ 31 ಕ್ಕೆ ಅರ್ಜುನ್ ಗೌಡ ತೆರೆ ಕಾಣಲಿದೆ.

ಆಕ್ಷನ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಈ ಸಿನಿಮಾದಲ್ಲಿ ಪ್ರಜ್ವಲ್ ಗೆ ನಾಯಕಿಯಾಗಿ ಪ್ರಿಯಾಂಕ ತಿಮ್ಮೇಶ್ ಅಭಿನಯಿಸಿದ್ದಾರೆ. ಕೋಟಿ ರಾಮು ನಿರ್ಮಾಪಕರಾಗಿ ಮಿಂಚಿದ್ದು ದೇವರಾಜ್ ಸಿನಿಮಾ ಮೂಲಕ. ಈಗ ದೇವರಾಜ್ ಪುತ್ರನ ಸಿನಿಮಾ ಅವರ ಪಾಲಿನ ಕೊನೇ ಸಿನಿಮಾ ಎನಿಸಿಕೊಳ್ಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಣ್ಣಾವ್ರ ಜೊತೆ ವಿಷ್ಣುವರ್ಧನ್ ಎಲ್ಲರೂ ಅಂದುಕೊಂಡಿದ್ದೇ ಬೇರೆ ಇದ್ದಿದ್ದೇ ಬೇರೆ

ವಿವಾದದಿಂದಾಗಿ ಕರ್ಣ ಸೀರಿಯಲ್ ನಿಂದ ಹೊರಬಂದರಾ ಭವ್ಯಾ ಗೌಡ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ಮುಂದಿನ ಸುದ್ದಿ
Show comments