Webdunia - Bharat's app for daily news and videos

Install App

ರಾಜಕೀಯದತ್ತ ಮುಖ ಮಾಡಿರುವ ಮಾಲಾಶ್ರೀ ಹಾಗು ಸಾಧುಕೋಕಿಲ!

Webdunia
ಗುರುವಾರ, 11 ಜನವರಿ 2018 (06:36 IST)
ಬೆಂಗಳೂರು : ಇತ್ತಿಚೆಗೆ ಸ್ಯಾಂಡಲ್ ವುಡ್ ನ ತಾರೆಯರು ಕೂಡ ರಾಜಕೀಯ ಕಣಕ್ಕಿಳಿಯುತ್ತಿರುವ ಸುದ್ದಿ ಎಲ್ಲಾ ಕಡೆ ಕೇಳಿಬರುತ್ತಿದ್ದು, ಈಗ ನಟಿ ಮಾಲಾಶ್ರೀ ಹಾಗು ಸಾಧುಕೋಕಿಲ ಅವರು ಕಾಂಗ್ರೆಸ್ ನ ಪರ ಸ್ಪರ್ಧಿಸುವ ನಿರ್ಧಾರ ಮಾಡಿದ್ದಾರೆ.

 
ನಟಿ ಮಾಲಾಶ್ರೀ ಹಾಗು ಸಾಧುಕೋಕಿಲ ಅವರು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಬುಧವಾರ ಭೇಟಿ ಮಾಡಿ ಚರ್ಚೆ ನಡೆಸಿ ಪಕ್ಷ ಸೇರುವ ಅಭಿಲಾಷೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.  ಕನಕಪುರದ ಕನಕ ಜಯಂತಿ ವೇಳೆ ಕಾಂಗ್ರೆಸ್ ವೇದಿಕೆಯಲ್ಲಿ ಮಾಲಾಶ್ರೀ ಹಾಗು ಸಾಧುಕೋಕಿಲ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಆದರೆ ರಾಜಕೀಯಕ್ಕೆ ಸೇರುವ ವಿಚಾರವಾಗಿ  ಇದುವರೆಗೂ ಅಧಿಕೃತವಾಗಿ ಅವರು ಯಾವುದೇ ಹೇಳಿಕೆ ನೀಡಿಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತುಳು ಸಿನಿಮಾಗೆ ಎಂಟ್ರಿ ಕೊಟ್ಟ ಬ್ಯಾಂಗಲ್ ಬಂಗಾರಿ ಖ್ಯಾತಿಯ ಆಂಟೋನಿ, ರೂಪೇಶ್ ಶೆಟ್ಟಿ ಸಿನಿಮಾಗೆ ಗಾಯನ

ಡಿ ಫ್ಯಾನ್ಸ್ ಅಶ್ಲೀಲ ಮೆಸೇಜ್‌: ಅಭಿಮಾನಿಗಳ ವಿರುದ್ಧ ಪೊಲೀಸ್ ಕಮಿಷನರ್‌ಗೆ ನಟಿ ರಮ್ಯಾ ದೂರು

₹72 ಕೋಟಿ ಆಸ್ತಿಯನ್ನು ಸಂಜಯ್‌ ದತ್‌ಗೆ ಬಿಟ್ಟು ಹೋದ ಮಹಿಳಾ ಅಭಿಮಾನಿ, ನಟ ಅದನ್ನೇನು ಮಾಡಿದ್ರೂ ಗೊತ್ತಾ

ಡಿ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌: ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ ಎಂದ ಪರಮೇಶ್ವರ್‌

ರಿಷಬ್ ಶೆಟ್ಟಿ, ರಾಜ್ ಬಿ ಶೆಟ್ಟಿ ನಡುವೆ ಸರಿಯಿಲ್ವಾ: ರಿಷಭ್ ಈ ಒಂದು ಪೋಸ್ಟ್ ಎಲ್ಲದಕ್ಕೂ ಉತ್ತರ

ಮುಂದಿನ ಸುದ್ದಿ
Show comments