Webdunia - Bharat's app for daily news and videos

Install App

ಬಹುಭಾಷಾ ನಟಿ ಅಪಹರಣ ಪ್ರಕರಣ: ನಟ ದಿಲೀಪ್`ಗೆ ಜಾಮೀನು

Webdunia
ಮಂಗಳವಾರ, 3 ಅಕ್ಟೋಬರ್ 2017 (14:58 IST)
ಬಹುಭಾಷಾ ನಟಿ ಅಪಹರಣ ಮತ್ತು ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲೆಯಾಳಿ ನಟ ದಿಲೀಪ್`ಗೆ ಕೇರಳ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಸತ ಐದು ಬಾರಿ ಜಾಮೀನು ನಿರಾಕರಣೆ ಬಳಿಕ 6ನೇ ಬಾರಿ ಜಾಮೀನು ಸಿಕ್ಕಿದೆ. ಅಣ್ಣಾಮಲೈ ಮ್ಯಾಜಿಸ್ಟ್ರೇಟ್ ಎರಡು ಬಾರಿ ಜಾಮೀನು ನಿರಾಕರಿಸಿದ್ದರು. ದಿಲೀಪ್`ಗೆ ಜಾಮೀನು ಕೊಟ್ಟರೆ ಪ್ರಕರಣದ ಮೇಲೆ ಪ್ರಭಾವ ಸಾಧ್ಯತೆ ಹಿನ್ನೆಲೆಯಲ್ಲಿ ಕೇರಳ ಹೈಕೋರ್ಟ್ ಸಹ 3 ಬಾರಿ ಜಾಮೀನು ನಿರಾಕರಿಸಿತ್ತು. 85 ದಿನಗಳ ಜೈಲುವಾಸದ ಬಳಿಕ ಇದೀಗ ಕೇರಳ ಹೈಕೋರ್ಟ್ ಜಾಮೀನು ನೀಡಿದೆ.

ನಟ ದಿಲೀಪ್, ಪಲ್ಸಾರ್ ಸುನಿ ಸೇರಿ 6 ಮಂದಿಯನ್ನ ನಟಿಯನ್ನ ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬಂಧಿಸಲಾಗಿತ್ತು. ಫೆಬ್ರವರಿ 17ರಂದು ಕೊಚ್ಚಿಯಲ್ಲಿ ಶೂಟಿಂಗ್ ಮುಗಿಸಿ ಕಾರಿನಲ್ಲಿ ಹೊರಟಿದ್ದ ನಟಿಯ ಕಾರು ಅಡ್ಡಗಟ್ಟಿ ಅಪಹರಣ ಮಾಡಲಾಗಿತ್ತು. ಲೈಂಗಿಕ ಕಿರುಕುಳ ನೀಡಿ ಅಜ್ಞಾತ ಸ್ಥಳದಲ್ಲಿ ಬಿಟ್ಟು ಹೋಗಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa: ದರ್ಶನ್ ಆಂಡ್ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್

Renukaswamy Case: ಎರಡನೇ ಭಾರೀ ಜೈಲು ಸೇರಿದ ದರ್ಶನ್‌

ಏನೂ ಆಗಲ್ಲ ಬಾಸ್, ನಿಮ್ಮೊಂದಿಗೆ ನಾವಿದ್ದೇವೆ: ಡಿಬಾಸ್ ಗೆ ಫ್ಯಾನ್ಸ್ ಫುಲ್ ಸಪೋರ್ಟ್

ಫೇವರೇಟ್‌ ಕಲರ್‌ನ ಬಟ್ಟೆ, ಲಿಪ್‌ಸ್ಟಿಕ್‌, ಕ್ಲಿಪ್‌ ಹಾಕಿ ಗ್ಲಾಮರ್‌ ಲುಕ್‌ನಲ್ಲೇ ಹೊರಟ ಪವಿತ್ರಾ

ಜೀಪ್ ನಲ್ಲೂ ಬರಲಿಲ್ಲ, ಪತ್ನಿ ಬಳಿಯೂ ಬರಲಿಲ್ಲ, ದರ್ಶನ್ ಪ್ಲ್ಯಾನ್ ಏನು

ಮುಂದಿನ ಸುದ್ದಿ