Webdunia - Bharat's app for daily news and videos

Install App

ಲೈಂಗಿಕ ಕಿರುಕುಳದ ಕಹಿ ಮೆಟ್ಟಿ ನಿಂತು ಶೂಟಿಂಗ್`ಗೆ ಬಂದ ಮಲೆಯಾಳಿ ನಟಿ

Webdunia
ಸೋಮವಾರ, 27 ಫೆಬ್ರವರಿ 2017 (09:48 IST)
ದುಷ್ಕರ್ಮಿಗಳಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದ ಮಲೆಯಾಳಿ ನಟಿ ನಿನ್ನೆ ಶೂಟಿಂಗ್`ಗೆ ಹಾಜರಾಗಿದ್ದಾರೆ. ಲೈಂಗಿಕ ಕಿರುಕುಳದ ದುಃಸ್ವಪ್ನದಿಂದ ಹೊರಬಂದಿರುವ ನಟಿ ಧೈರ್ಯವಾಗಿ ನಿನ್ನೆ ಶೂಟಿಂಗ್ ಸ್ಥಳಕ್ಕೆ ಬಂದು ನೂತನ ಚಿತ್ರದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು ಎಂದು ಸಹ ನಟ ಪೃಥ್ವಿರಾಜ್ ಫೇಸ್ಬುಕ್`ನಲ್ಲಿ ಬರೆದುಕೊಂಡಿದ್ದಾರೆ. ನಟಿಯ ಧೈರ್ಯವನ್ನೂ ಪೃಥ್ವಿರಾಜ್ ಶ್ಲಾಘಿಸಿದ್ದಾರೆ.


ಒಬ್ಬ ಅಸಾಮಾನ್ಯ ಮಹಿಳೆಯ ಅಸಾಮಾನ್ಯ ನಿರ್ಧಾರಕ್ಕೆ ನಾನಿಲ್ಲಿ ಸಾಕ್ಷಿಯಾಗಿದ್ದೇನೆ. ಯಾವುದೇ ಘಟನೆ ಮತ್ತು ಯಾರೊಬ್ಬರೂ ನಿಮ್ಮನ್ನ ಕಂಟ್ರೋಲ್ ಮಾಡಲು ಸಾಧ್ಯವಿಲ್ಲ. ನೀವು ಮಾತ್ರವೇ ನಿಮ್ಮನ್ನ ಕಂಟ್ರೋಲ್ ಮಾಡಬೇಕೆಂದು ಆಕೆ ಹೇಳಿದ ಮಾತು ನನ್ನಲ್ಲಿ ಎಂದೆಂದಿಗೂ ಪ್ರತಿಧ್ವನಿಸುತ್ತಿರುತ್ತೆ ಎಂದು ಪೃಥ್ವಿರಾಜ್ ಹೇಳಿದ್ದಾರೆ.

ಈ ಮಧ್ಯೆ, ಘಟನೆ ಕುರಿತಂತೆ ನಟಿ ಪತ್ರಿಕಾಗೋಷ್ಠಿ ನಡೆಸಲೂ ಇಚ್ಛಿಸಿದ್ದರಂತೆ. ಆದರೆ, ಐಡೆಂಟಿಫಿಕೆಶನ್ ಪೆರೇಡ್ ನಡೆಯುವವರೆಗೂ ಬೇಡವೆಮದು ಪೊಲಿಸರು ಸೂಚಿಸಿದ್ದರಿಂದ ನಟಿ ಸುಮ್ಮನಾಗಿದ್ದಾರೆ ಎಂದು ತಿಳಿದುಬಂದಿದೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ