Webdunia - Bharat's app for daily news and videos

Install App

ರಾಬರ್ಟ್ ಪೈರಸಿ ಮಾಡಿದವನಿಗೆ ತಕ್ಕ ಶಾಸ್ತಿ ಮಾಡಿದ ಚಿತ್ರಮಂದಿರದ ಮಾಲಿಕ

Webdunia
ಭಾನುವಾರ, 14 ಮಾರ್ಚ್ 2021 (09:39 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಪೈರಸಿ ಮಾಡಿದ ವ್ಯಕ್ತಿಯನ್ನು ಚಿತ್ರಮಂದಿರ ಮಾಲಿಕರೇ ಪೊಲೀಸರಿಗೆ ಹಿಡಿದುಕೊಟ್ಟಿದೆ.


ಬೆಂಗಳೂರಿನ ಸಿದ್ಧೇಶ್ವರ ಚಿತ್ರಮಂದಿರದಲ್ಲಿ ಸತತ ಮೂರು ದಿನಗಳಿಂದ ಸಿನಿಮಾ ಪ್ರದರ್ಶನ ವೇಳೆ ಕದ್ದುಮುಚ್ಚಿ ಈತ ರೆಕಾರ್ಡ್ ಮಾಡಿಕೊಳ್ಳುತ್ತಿದ್ದ. ಈತನ ಬಗ್ಗೆ ಚಿತ್ರಮಂದಿರ ಮಾಲಿಕರಿಗೆ ಸಂಶಯ ಬಂದಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ.

ಈತ ಸದ್ಯಕ್ಕೆ ಪುಟ್ಟೇನಹಳ್ಳಿ ಪೊಲೀಸರ ವಶದಲ್ಲಿದ್ದಾನೆ. ಚಿತ್ರ ಬಿಡುಗಡೆಗೂ ಮೊದಲೇ ರಾಬರ್ಟ್ ತಂಡ ಪೈರಸಿ ತಡೆಗೆ ಹಲವು ಕ್ರಮ ಕೈಗೊಂಡಿತ್ತು. ಹಾಗಿದ್ದರೂ ಚಿತ್ರವನ್ನು ನಕಲು ಮಾಡಿ ಹರಿಯಬಿಡಲು ಪ್ರಯತ್ನಗಳು ನಡೆಯುತ್ತಲೇ ಇವೆ. ಇದೀಗ ನಕಲು ಮಾಡುತ್ತಿದ್ದ ಒಬ್ಬಾತ ಸಿಕ್ಕಿಬಿದ್ದಿದ್ದಾನೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments