Webdunia - Bharat's app for daily news and videos

Install App

ರಾಗಿಣಿ ಪ್ರಕರಣದಲ್ಲಿ ನಾನೂ ಆರೋಪಿ ಎಂದು ಶರಣಾದ ಯುವಕ

Webdunia
ಭಾನುವಾರ, 6 ಸೆಪ್ಟಂಬರ್ 2020 (09:42 IST)
ಬೆಂಗಳೂರು: ಮಾದಕ ದ್ರವ್ಯ ಮಾಫಿಯಾ ಪ್ರಕರಣದಲ್ಲಿ ರಾಗಿಣಿ ಜೊತೆ ನಾನೂ ಆರೋಪಿ ಎಂದು ಯುವಕನೊಬ್ಬ ಸಿಸಿಬಿ ಕಚೇರಿಗೆ ಖುದ್ದಾಗಿ ಬಂದು ಬಂಧಿತನಾದ ಘಟನೆ ನಡೆದಿದೆ.

 

ಅನಿರುದ್ಧ್ ಎಂಬ ಯುವಕ ಬೈಕ್ ನಲ್ಲಿ ಬಂದು ಸಿಸಿಬಿ ಕಚೇರಿ ಮುಂದೆ ಹೈಡ್ರಾಮಾ ಮಾಡಿದ್ದಾನೆ. ರಾಗಿಣಿ ಜತೆ ಫೋಟೋದಲ್ಲಿರುವ ವ್ಯಕ್ತಿ ನಾನೇ. ನಾನು ಆರೋಪಿ ನಂ.13. ನನ್ನನ್ನೂ ಬಂಧಿಸಿ ಎಂದು ಆತ ಹೇಳಿದ್ದಾನೆ. ಈತನ ಮನವಿಗೆ ಸ್ವತಃ ಸಿಸಿಬಿ ಪೊಲೀಸರೇ ಕಕ್ಕಾಬಿಕ್ಕಿಯಾಗಿದ್ದಾರೆ. ಬಳಿಕ ಆತನನ್ನು ವಿಚಾರಣೆಗೆ ಕರೆದೊಯ್ಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ, ಪ್ರಥಮ್ ದೂರು ಬೆನ್ನಲ್ಲೇ ಎಸ್‌ ನಾರಾಯಣ ಕಮಿಷನರ್‌ ದೂರು

ಬಿಗ್ ಬಾಸ್ ಪ್ರಥಮ್ ಟ್ರೋಲ್: ಉಪವಾಸವಿದ್ರೂ ಇಷ್ಟು ಎನರ್ಜಿ ಇರುತ್ತಾ

ನಟ ಪ್ರಥಮ್‌ಗೆ ದರ್ಶನ್ ಫ್ಯಾನ್ಸ್‌ಯಿಂದ ಜೀವಬೆದರಿಕೆ: ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ

ದರ್ಶನ್ ಫ್ಯಾನ್ಸ್‌ ವಿಚಾರದಿಂದ ನನ್ನ ಹೆಂಡ್ತಿ ಸಂಬಂಧ ಹಾಳಾಗಿದೆ: ಪ್ರಥಮ್ ಆಕ್ರೋಶ

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇಡಿ ಮುಂದೆ ಹಾಜರಾದ ಪ್ರಕಾಶ್ ರಾಜ್

ಮುಂದಿನ ಸುದ್ದಿ