Webdunia - Bharat's app for daily news and videos

Install App

ಮಂಡ್ಯ: ಸಾಮೂಹಿಕ ವಿವಾಹದಲ್ಲಿ ನವಜೋಡಿಗೆ ಮಾಂಗಲ್ಯ ನೀಡಿ ಹಾರೈಸಿದ ವಿಜಯಲಕ್ಷ್ಮಿ ದರ್ಶನ್‌

Sampriya
ಭಾನುವಾರ, 2 ಮಾರ್ಚ್ 2025 (16:02 IST)
Photo Courtesy X
ಮಂಡ್ಯ: ಜಿಲ್ಲೆಯ ಪಾಂಡವಪುರದಲ್ಲಿ ಬೇಬಿಬೆಟ್ಟ ಜಾತ್ರಾ ಮಹೋತ್ಸವದಲ್ಲಿ ನಡೆದ ಸಾಮೂಹಿಕ ವಿವಾಹದಲ್ಲಿ ನವಜೋಡಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಮಾಂಗಲ್ಯ ನೀಡಿ ಶುಭಕೋರಿದರು.

24 ಮಂದಿ ನವ ವಧು-ವರರು ನೂತನ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ಪ್ರತಿ ವರ್ಷ ರಾಸುಗಳ ಜಾತ್ರೆ ವೇಳೆ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯುತ್ತದೆ. ೀ ಭಾರಿಯೂ ಅದ್ಧೂರಿಯಾಗಿ ಸಾಮೂಹಿಕ ವಿವಾಹ ನಡೆಯಿತು.

ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ನೇತೃತ್ವದಲ್ಲಿ ಸರಳ ಸಾಮೂಹಿಕ ವಿವಾಹ ನಡೆಯಿತು. ಸಾಮೂಹಿಕ ವಿವಾಹಕ್ಕೆ ವಿಜಯಲಕ್ಷ್ಮಿ ದರ್ಶನ್, ನಟ ಚಿಕ್ಕಣ್ಣ, ನಟ ಧನ್ವೀರ್ ಅವರು ಭಾಗವಹಿಸಿದ್ದರು. ನವಜೋಡಿಗೆ ವಿಜಯಲಕ್ಷ್ಮಿ ಅವರು ಮಾಂಗಲ್ಯ ವಿತರಣೆ ಮಾಡಿದರು. ನಟ ಧನ್ವೀರ್ ಅವರು ವಾಚ್ ವಿತರಣೆ ಮಾಡಿದರೆ, ಹಾಸ್ಯನಟ ಚಿಕ್ಕಣ್ಣ ಅವರು ಸೀರೆ, ಪಂಚೆ-ಶರ್ಟ್ ವಿತರಣೆ ಮಾಡಿದರು.

ವೇದಿಕೆ ಮೇಲೆ ಮಾತನಾಡಿದ ವಿಜಯಲಕ್ಷ್ಮಿ ದರ್ಶನ್, ಸರಳ ಸಾಮೂಹಿಕ ವಿವಾಹದಲ್ಲಿ ಭಾಗವಹಿಸಿ ದಾಂಪತ್ಯ ಜೀವನಕ್ಕೆ ಕಾಲಿಟುತ್ತಿರುವುದು ಒಳ್ಳೆಯ ನಿರ್ಧಾರ, ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವಜೋಡಿಗಳು ಜೀವನ ಸುಖ, ನೆಮ್ಮದಿ ದೊರಕಲಿ, ರೈತರು ಮತ್ತು ರೈತರ ಮಕ್ಕಳಿಗೆ ಒಳ್ಳೆಯದಾಗಲಿ ಎಂದು ಶುಭಹಾರೈಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments