ಕನ್ನಡಕ್ಕೆ ಸಾಯಿ ಪಲ್ಲವಿ ಕರೆತರಲಿದ್ದಾರಂತೆ ನಾತಿಚರಾಮಿ ನಿರ್ದೇಶಕ ಮಂಸೋರೆ

Webdunia
ಭಾನುವಾರ, 23 ಜನವರಿ 2022 (08:40 IST)
ಬೆಂಗಳೂರು: ದಕ್ಷಿಣ ಭಾರತದ ಸಹಜ ಸುಂದರಿ ನಟಿ ಸಾಯಿ ಪಲ್ಲವಿ ಇದೀಗ ಕನ್ನಡ ಸಿನಿಮಾವೊಂದರಲ್ಲಿ ಅಭಿನಯಿಸಲಿದ್ದಾರಂತೆ. ಅವರನ್ನು ಕನ್ನಡಕ್ಕೆ ಕರೆತರುತ್ತಿರುವುದು ನಾತಿಚರಾಮಿ ಎಂಬ ಸಿನಿಮಾ ನಿರ್ದೇಶಿಸಿದ್ದ ನಿರ್ದೇಶಕ ಮಂಸೋರೆ.

ಸೌತ್ ಸ್ಟಾರ್ ನಟಿಗೆ ಈಗಾಗಲೇ ಕತೆಯೊಂದನ್ನು ಹೇಳಿ ಒಪ್ಪಿಸಿದ್ದಾರಂತೆ ಮಂಸೋರೆ. ಆದರೆ ಸದ್ಯಕ್ಕೆ ಅವರು ಇನ್ನೊಂದು ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಅಷ್ಟಕ್ಕೂ ಸಾಯಿ ಪಲ್ಲವಿಗಾಗಿ ಮಾಡಿದ ಕತೆ ಏನು ಗೊತ್ತಾ?

ಖಾಯಿದೆಯೊಂದಕ್ಕಾಗಿ ಹೋರಾಟ ಮಾಡುವ ಹೆಣ‍್ಣುಮಗಳ ಕುರಿತಾದ ಕತೆಯೊಂದನ್ನು ರೆಡಿ ಮಾಡುತ್ತಿದ್ದಾರಂತೆ ಮಂಸೋರೆ. ಇದರ ಸ್ಕ್ರಿಪ್ಟ್ ಕೆಲಸಕ್ಕೆ ಹೆಚ್ಚು ಸಮಯ ಬೇಕಾಗುತ್ತದೆ. ಹೀಗಾಗಿ ಸದ್ಯಕ್ಕೆ ಅದನ್ನು ಹೋಲ್ಡ್ ಲ್ಲಿಟ್ಟಿದ್ದಾರೆ. ಆದರೆ ಸದ್ಯದಲ್ಲೇ ಈ ಸಿನಿಮಾವನ್ನೂ ಆರಂಭಿಸುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ದರ್ಶನ್ ಆಂಡ್ ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್: ದೋಷಾರೋಪಪಟ್ಟಿ ಮುಂದೂಡಿಕೆ

ಮಗ ವಿನೀಶ್ ಹುಟ್ಟುಹಬ್ಬದಂದೇ ದರ್ಶನ್ ಗೆ ಅಗ್ನಿಪರೀಕ್ಷೆ: ದಾಸನಿಗೆ ಎದೆಯಲ್ಲಿ ಢವ ಢವ

ಮುಂದಿನ ಸುದ್ದಿ
Show comments