Webdunia - Bharat's app for daily news and videos

Install App

ಕನ್ನಡಕ್ಕೆ ಸಾಯಿ ಪಲ್ಲವಿ ಕರೆತರಲಿದ್ದಾರಂತೆ ನಾತಿಚರಾಮಿ ನಿರ್ದೇಶಕ ಮಂಸೋರೆ

Webdunia
ಭಾನುವಾರ, 23 ಜನವರಿ 2022 (08:40 IST)
ಬೆಂಗಳೂರು: ದಕ್ಷಿಣ ಭಾರತದ ಸಹಜ ಸುಂದರಿ ನಟಿ ಸಾಯಿ ಪಲ್ಲವಿ ಇದೀಗ ಕನ್ನಡ ಸಿನಿಮಾವೊಂದರಲ್ಲಿ ಅಭಿನಯಿಸಲಿದ್ದಾರಂತೆ. ಅವರನ್ನು ಕನ್ನಡಕ್ಕೆ ಕರೆತರುತ್ತಿರುವುದು ನಾತಿಚರಾಮಿ ಎಂಬ ಸಿನಿಮಾ ನಿರ್ದೇಶಿಸಿದ್ದ ನಿರ್ದೇಶಕ ಮಂಸೋರೆ.

ಸೌತ್ ಸ್ಟಾರ್ ನಟಿಗೆ ಈಗಾಗಲೇ ಕತೆಯೊಂದನ್ನು ಹೇಳಿ ಒಪ್ಪಿಸಿದ್ದಾರಂತೆ ಮಂಸೋರೆ. ಆದರೆ ಸದ್ಯಕ್ಕೆ ಅವರು ಇನ್ನೊಂದು ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಅಷ್ಟಕ್ಕೂ ಸಾಯಿ ಪಲ್ಲವಿಗಾಗಿ ಮಾಡಿದ ಕತೆ ಏನು ಗೊತ್ತಾ?

ಖಾಯಿದೆಯೊಂದಕ್ಕಾಗಿ ಹೋರಾಟ ಮಾಡುವ ಹೆಣ‍್ಣುಮಗಳ ಕುರಿತಾದ ಕತೆಯೊಂದನ್ನು ರೆಡಿ ಮಾಡುತ್ತಿದ್ದಾರಂತೆ ಮಂಸೋರೆ. ಇದರ ಸ್ಕ್ರಿಪ್ಟ್ ಕೆಲಸಕ್ಕೆ ಹೆಚ್ಚು ಸಮಯ ಬೇಕಾಗುತ್ತದೆ. ಹೀಗಾಗಿ ಸದ್ಯಕ್ಕೆ ಅದನ್ನು ಹೋಲ್ಡ್ ಲ್ಲಿಟ್ಟಿದ್ದಾರೆ. ಆದರೆ ಸದ್ಯದಲ್ಲೇ ಈ ಸಿನಿಮಾವನ್ನೂ ಆರಂಭಿಸುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments