Webdunia - Bharat's app for daily news and videos

Install App

ಮಾಸ್ತಿ ಗುಡಿ ದುರಂತ: ಅನಿಲ್ ಮೃತದೇಹವೂ ಪತ್ತೆ

Webdunia
ಗುರುವಾರ, 10 ನವೆಂಬರ್ 2016 (07:46 IST)
ಬೆಂಗಳೂರು: ಮಾಸ್ತಿ ಗುಡಿ ಕ್ಲೈಮಾಕ್ಸ್ ಶೂಟಿಂಗ್ ವೇಳೆ ತಿಪ್ಪೆಗೊಂಡನಹಳ್ಳಿ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಅನಿಲ್ ಮೃತದೇಹವೂ ಪತ್ತೆಯಾಗಿದೆ.

ನಿನ್ನೆಯಷ್ಟೇ ಇಬ್ಬರು ಖಳನಟರ ಪೈಕಿ ಉದಯ್ ಮೃತದೇಹ ನಿನ್ನೆ ಪತ್ತೆಯಾಗಿತ್ತು. ಅನಿಲ್ ಮೃತದೇಹ ಸಿಕ್ಕಿರಲಿಲ್ಲ. ಮತ್ತೆ ಕಾರ್ಯಾಚರಣೆ ಮುಂದುವರಿಸಿದ ಸಿಬ್ಬಂದಿ ಇಂದು ಬೆಳಗಿನ ಜಾವ 5.50 ರ ಸುಮಾರಿಗೆ ಅನಿಲ್ ಮೃತದೇಹವನ್ನೂ ಪತ್ತೆ ಮಾಡಿತ್ತು.

ಉದಯ್ ಮೃತದೇಹ ಸಿಕ್ಕ ಕೆಲವೇ ಮೀಟರ್ ದೂರದಲ್ಲಿ ಅನಿಲ್ ಮೃತದೇಹ ತೇಲುತ್ತಿತ್ತು ಎಂದು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದ ಎನ್ ಡಿ ಆರ್ ಎಫ್ ಸಿಬ್ಬಂದಿ ಹೇಳಿದ್ದಾರೆ. ಕೆರೆಯ ಪಕ್ಕದಲ್ಲೇ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗುವುದು.

ಈ ವೇಳೆ ನಟ ದುನಿಯಾ ವಿಜಯ್ ಕೂಡಾ ಉಪಸ್ಥಿತರಿದ್ದರು. ಇದೇ ವೇಳೆ ನಿನ್ನೆ ಸಿಕ್ಕಿದ ಉದಯ್ ಮೃತದೇಹದ ಅಂತಿಮ ದರ್ಶನಕ್ಕೆ ಇಂದು 9 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದ್ದು, ನಂತರ ಬನಶಂಕರಿ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿದೇಶಕ್ಕೆ ಪ್ರಯಾಣಿಸಲು ದರ್ಶನ್‌ಗೆ ಕೋರ್ಟ್‌ ಗ್ರೀನ್ಸ್‌ ಸಿಗ್ನಲ್‌, ಯಾಕೆ ಗೊತ್ತಾ

ಬಿಗ್ ಬಾಸ್ ಕನ್ನಡ ಸೀಸನ್ 12 ಕ್ಕೆ ಹೋಗಲಿರುವ ಸ್ಪರ್ಧಿಗಳು ಯಾರೆಲ್ಲಾ

ಪೋರ್ನ್‌ ಇಂಡಸ್ಟ್ರಿಗೆ ಎಂಟ್ರಿ ಕೊಟ್ರಾ ಅಸ್ಸಾಂ ಮೂಲದ ಬೆಡಗಿ, ವದಂತಿಗೆ ಈ ಫೋಸ್ಟ್‌ ಕಾರಣ

ಮತ್ತೇ ಬಣ್ಣದ ಲೋಕಕ್ಕೆ ವಾಪಸ್ಸಾದ ಮಾಜಿ ಸಚಿವೆ ಸ್ಮೃತಿ ಇರಾನಿ, ಫಸ್ಟ್‌ ಲುಕ್‌ ಫ್ಯಾನ್ಸ್ ಫಿದಾ

ಡಿ ಬಾಸ್ ಫ್ಯಾನ್ಸ್ ಮೆಸೇಜ್‌ಗೆ ಮತ್ತೇ ವಿಡಿಯೋ ಮಾಡಿ ಕ್ಷಮೆ ಕೋರಿದ ಮಡೆನೂರು ಮನು

ಮುಂದಿನ ಸುದ್ದಿ
Show comments