Webdunia - Bharat's app for daily news and videos

Install App

ಮಾಸ್ತಿ ಗುಡಿ ದುರಂತ: ಚಿತ್ರ ತಂಡದ ವಿರುದ್ಧ ಕೇಸು ದಾಖಲು

Webdunia
ಮಂಗಳವಾರ, 8 ನವೆಂಬರ್ 2016 (09:28 IST)
ಬೆಂಗಳೂರು: ಮಾಸ್ತಿ ಗುಡಿ ಸಿನಿಮಾದಲ್ಲಿ ಅಪಾಯಕಾರಿ ಸಾಹಸ ದೃಶ್ಯ ಮಾಡಿಸಿ ಉದಯ್ ಮತ್ತು ಅನಿಲ್ ಸಾವಿಗೆ ಕಾರಣವಾದ ಚಿತ್ರ ತಂಡದ ವಿರುದ್ಧ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಕೊಲೆಯಲ್ಲದ ಮಾನವ ಹತ್ಯೆ ಪ್ರಕರಣದ ಅಡಿಯಲ್ಲಿ ದೂರು ದಾಖಲಾಗಿದೆ.

ನಿರ್ದೇಶಕ, ಸಾಹಸ ನಿರ್ದೇಶಕ, ಯೂನಿಟ್ ಮ್ಯಾನೇಜರ್ ಭರತ್ ವಿರುದ್ಧ ತಿಪ್ಪಗೊಂಡನಹಳ್ಳಿ ಜಲಾಶಯದ ಅಧೀಕ್ಷಕಿ ಅನಸೂಯಾ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡದ್ದಾರೆ. ಒಂದು ವೇಳೆ ಹೆಲಿಕಾಪ್ಟರ್ ನಿಂದ ದುನಿಯಾ ವಿಜಯ್ ಇಬ್ಬರು ಖಳ ನಟರನ್ನು ಕೆಳಗೆ ತಳ್ಳಿರುವುದು ಪತ್ತೆಯಾದರೆ ವಿಜಿ ವಿರುದ್ಧವೂ ಕೇಸು ದಾಖಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದೇ ವೇಳೆ ಸ್ಥಳಕ್ಕೆ ಭೇಟಿ ನೀಡಿದ್ದ ಶಿವರಾಜ್ ಕುಮಾರ್ ಕಲಾವಿದರ ಜೀವನದ ಜತೆ ಆಟವಾಡಬಾರದು ಎಂದು ಸಾಹಸ ನಿರ್ದೇಶಕರಿಗೆ ಕಟುವಾಗಿ ಹೇಳಿದ್ದಾರೆ. ಹೀರೋ ಇರಲಿ, ಖಳನಟರೇ ಇರಲಿ, ಅವರ ಜೀವಕ್ಕೆ ಬೆಲೆ ಕೊಡಬೇಕು. ಅವರ ಕೈಯಲ್ಲಿ ಸಾಧ್ಯವಾಗದ ಕೆಲಸ ಮಾಡಿಸಬಾರದು. ಒಂದು ವೇಳೆ ಮಾಡುವುದಿದ್ದರೂ ತಕ್ಕ ವ್ಯವಸ್ಥೆ ಮಾಡದೆ ಹೇಗೆ ಚೆಲ್ಲಾಟವಾಡಿದಿರಿ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments