Webdunia - Bharat's app for daily news and videos

Install App

ಮಾಸ್ತಿ ಗುಡಿ ದುರಂತ: ಇನ್ನೂ ಸಿಕ್ಕಿಲ್ಲ ಉದಯ್, ಅನಿಲ್ ಮೃತದೇಹ

Webdunia
ಮಂಗಳವಾರ, 8 ನವೆಂಬರ್ 2016 (09:05 IST)
ಬೆಂಗಳೂರು: ಮಾಸ್ತಿ ಗುಡಿ ಸಿನಿಮಾದ ಸಾಹಸ ದೃಶ್ಯದ ಶೂಟಿಂಗ್ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಖಳನಟರಾದ ಉದಯ್ ಮತ್ತು ಅನಿಲ್ ಮೃತದೇಹ ಇನ್ನೂ ಸಿಕ್ಕಿಲ್ಲ.

ಇದೇ ವೇಳೆ ಉದಯ್ ಗೆ ಜ್ವರವಿತ್ತು. ಈಜು ಬರುತ್ತಿರಲಿಲ್ಲ. ಸರಿಯಾಗಿ ಮಾಹಿತಿ ಕೊಡದೆ ಅವರನ್ನು ಬಲವಂತವಾಗಿ ಸ್ಟಂಟ್ ದೃಶ್ಯದ ಚಿತ್ರೀಕರಣ ಮಾಡಿಸಿದರು ಎಂದು ಉದಯ್ ತಾಯಿ ಚಿತ್ರತಂಡದ ವಿರುದ್ಧ ಕಿಡಿ ಕಾರಿದ್ದಾರೆ.

ನಮ್ಮ ಗೋಳನ್ನು ಕೇಳುವವರು ಯಾರು. ಈ ದೃಶ್ಯ ಮಾಡಲು ಅವನಿಗೆ ಬಲವಂತ ಮಾಡಲಾಗಿತ್ತು ಎಂದು ಅವರು ದುನಿಯಾ ವಿಜಯ್ ಮತ್ತು ಚಿತ್ರತಂಡದವರ ವಿರುದ್ಧ ಆರೋಪ ಮಾಡಿದ್ದಾರೆ.

ಸತತ 19 ಗಂಟೆಯಿಂದ ಶವಗಳಿಗಾಗಿ ಹುಡುಕಾಟ ನಡೆಸಿದರೂ ಇನ್ನೂ ಸಫಲವಾಗಿಲ್ಲ. ಶೋಧ ತಂಡಕ್ಕೆ ಸಹಾಯ ಮಾಡಲು ರೋಬೋ ಮಂಜು ಸೇರಿದಂತೆ ತಜ್ಞರ ಬಳಗವೇ ಇಲ್ಲಿ ಬೀಡು ಬಿಟ್ಟಿದೆ. ಇದೇ ವೇಳೆ ದುರಂತ ನಡೆದ ಸ್ಥಳಕ್ಕೆ ಇಂದು ಬೆಳಿಗ್ಗೆ ಶಿವರಾಜ್ ಕುಮಾರ್ ಮತ್ತು ಪ್ರೇಮ್ ಆಗಮಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments