Webdunia - Bharat's app for daily news and videos

Install App

ಮಾಸ್ತಿಗುಡಿ ಚಿತ್ರದ ನಿರ್ಮಾಪಕ ಸುಂದರ್ ಪಿ. ಗೌಡ ಗೆ ಜಾಮೀನು

Webdunia
ಶುಕ್ರವಾರ, 1 ಜೂನ್ 2018 (13:43 IST)
ಬೆಂಗಳೂರು : ಮಾಸ್ತಿಗುಡಿ ಚಿತ್ರದ ಚಿತ್ರೀಕರಣ  ವೇಳೆ ಸಹನಟರಿಬ್ಬರ ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದ ನಿರ್ಮಾಪಕ ಸುಂದರ್ ಪಿ. ಗೌಡ  ಅವರು ಕೋರ್ಟ್ ಮುಂದೆ ಹಾಜರಾಗಿದ್ದು, ಇದೀಗ ಕೋರ್ಟ್  ನಿರ್ಮಾಪಕ ಸುಂದರ್ ಪಿ. ಗೌಡ  ಅವರಿಗೆ ಜಾಮೀನು ಮಂಜೂರು ಮಾಡಿದೆ.


ನಿರ್ಮಾಪಕ ಸುಂದರ್ ಪಿ. ಗೌಡ  ಅವರು ಮೇ 30 ರಂದು ಜಾಮೀನು ರಹಿತ ವಾರಂಟ್ ಜಾರಿಯಾಗಿದ್ದ ಹಿನ್ನಲೆಯಲ್ಲಿ ಬಂಧನದ ಭೀತಿಯಿಂದ ಪರಾರಿಯಾಗಿದ್ದರು. ಆದರೆ ಇದೀಗ  ಅವರು ರಾಮನಗರದ ಸೆಷನ್ಸ್ ಕೋರ್ಟ್ ಗೆ ಶರಣಾದ ಕಾರಣ ನ್ಯಾಯಾಧೀಶ ಗೋಪಾಲ್ ರೈ ಅವರು ಜಾಮೀನು ಮಂಜೂರು ಮಾಡಿದ್ದಾರೆ. ಜೊತೆಗೆ ಕೋರ್ಟ್ ಗೆ ಶರಣಾದ ಚಿತ್ರದ ನಿರ್ದೇಶಕ ನಾಗ ಶೇಖರ್ ಹಾಗೂ ಸಾಹಸ ನಿರ್ದೇಶಕ ರವಿವರ್ಮ ಅವರಿಗೂ ಕೂಡ ಜಾಮೀನು ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments