Webdunia - Bharat's app for daily news and videos

Install App

ಮೇಘನಾ ರಾಜ್ ನಟ ಸಿಂಬುವಿಗೆ ಧನ್ಯವಾದ ಹೇಳಿದ್ದು ಈ ಕಾರಣಕ್ಕಂತೆ!

Webdunia
ಸೋಮವಾರ, 21 ಮೇ 2018 (11:10 IST)
ಬೆಂಗಳೂರು: ನಟ ಚಿರಂಜೀವಿ ಸರ್ಜಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ನಟಿ ಮೇಘನಾ ರಾಜ್ ಮತ್ತೆ ತಮ್ಮ ಕೆಲಸ ಶುರುಮಾಡಿಕೊಂಡಿದ್ದಾರೆ. ಇದರ ಜತೆ ತಮಿಳು ನಟ ಸಿಂಬುಗೆ ವಿಶೇಷವಾದ ಥ್ಯಾಂಕ್ಸ್ ಹೇಳಿದ್ದಾರೆ.


ಮೇಘನಾ ರಾಜ್ ಸಿಂಬುವಿಗೆ ಥ್ಯಾಂಕ್ಸ್ ಹೇಳಿರುವುದಕ್ಕೆ ಕಾರಣವೇನೆಂದರೆ, ಮೇಘನಾ ಮತ್ತು ತಿಲಕ್ ಅಭಿನಯದ 'ಇರುವುದೆಲ್ಲವ ಬಿಟ್ಟು' ಚಿತ್ರದ ಹಾಡಿಗೆ ನಟ ಸಿಂಬು ಧ್ವನಿ ನೀಡಿದ್ದಾರೆ. ಇದೇ ಮೊದಲ ಬಾರಿಗೆ ಕನ್ನಡ ಹಾಡೊಂದನ್ನ ಸಿಂಬು ಹಾಡಿದ್ದಾರೆ. ಹೀಗಾಗಿ, ತಮ್ಮ ಚಿತ್ರಕ್ಕೆ ಹಾಡು ಹೇಳಿರುವುದಕ್ಕೆ ಸಿಂಬುಗೆ, ಮೇಘನಾ ಧನ್ಯವಾದ ಹೇಳಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಕ್ಷಿತ್ ಶೆಟ್ಟಿ ಎಲ್ಲಿ ಹೋಗಿದ್ದಾರೆ, ರಾಜ್ ಬಿ ಶೆಟ್ಟಿ ಕೊಟ್ರು ಅಪ್ ಡೇಟ್

ಕೂಲಿ ಸಿನಿಮಾ ಟಿಕೆಟ್ ದರ ಯದ್ವಾ ತದ್ವಾ ಏರಿಕೆ: ಕೇಳೋರೇ ಇಲ್ಲ

ನಟ ಧನುಷ್ ಜತೆ ಡೇಟಿಂಗ್ ವದಂತಿ, ಕೊನೆಗೂ ಮೌನ ಮುರಿದ ಮೃಣಾಲ್ ಠಾಕೂರ್‌

ಸೆಲ್ಫಿ ಕೇಳಲು ಬಂದ ಅಭಿಮಾನಿಯನ್ನು ಹಿರಿಯ ನಟಿ ಜಯಾ ಬಚ್ಚನ್ ಹೀಗೇ ನಡೆಸಿಕೊಳ್ಳುವುದಾ, ವಿಡಿಯೋ ವೈರಲ್

ಮುಂದಿನ ಸುದ್ದಿ
Show comments