ರಜನೀಕಾಂತ್ ಹಾದಿಯಲ್ಲಿ ಮೆಗಾಸ್ಟಾರ್ ಚಿರಂಜೀವಿ

Webdunia
ಸೋಮವಾರ, 18 ಜುಲೈ 2022 (08:55 IST)
ಹೈದರಾಬಾದ್: ಸೂಪರ್ ಸ್ಟಾರ್ ರಜನೀಕಾಂತ್ ಸಿನಿಮಾಗಳೆಂದರೆ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಯಶಸ್ಸು ಕಾಣುತ್ತವೆ. ಅವರ ಸಿನಿಮಾಗಳು ಸೋತಿದ್ದು ಕಡಿಮೆ.

ಹೀಗಾಗಿ ನಿರ್ಮಾಪಕರೂ ಕೋಟಿ ಕೋಟಿ ಬಜೆಟ್ ಹಾಕಿ ಸಿನಿಮಾ ಮಾಡುತ್ತಾರೆ. ಒಂದು ವೇಳೆ ಸೋತರೂ ಅವರು ನಿರ್ಮಾಪಕರನ್ನು ಕೈ ಬಿಡಲ್ಲ. ನಿರ್ಮಾಪಕರಿಗೆ ಎಷ್ಟೋ ಬಾರಿ ರಜನಿ ನಷ್ಟ ಭರ್ತಿ ಮಾಡಿಕೊಟ್ಟಿದ್ದಾರೆ.

ಇದೀಗ ಮೆಗಾಸ್ಟಾರ್ ಚಿರಂಜೀವಿ ಕೂಡಾ ಅದೇ ಹಾದಿಯಲ್ಲಿದ್ದಾರೆ. ಆಚಾರ್ಯ ಸಿನಿಮಾ ಸೋಲು ವಿತರಕರಿಗೆ ಭಾರೀ ನಷ್ಟವಾಗಿತ್ತು. ಈ ಹಿನ್ನಲೆಯಲ್ಲಿ ವಿತರಕರು ನಷ್ಟ ಭರ್ತಿ ಮಾಡಿಕೊಡಲು ಚಿರಂಜೀವಿ ಮತ್ತು ರಾಮ್ ಚರಣ್ ಗೆ ಬೇಡಿಕೆಯಿಟ್ಟಿದ್ದರು. ಅವರ ಬೇಡಿಕೆಯನ್ನು ಈಡೇರಿಸಿರುವ ಚಿರಂಜೀವಿ ವಿತರಕರಿಗೆ 20 ಕೋಟಿ ರೂ. ನಷ್ಟ ಭರ್ತಿ ಮಾಡಿಕೊಟ್ಟಿದ್ದಾರೆ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

IMDb 2025 ರ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳು ಪ್ರಕಟ

ನಿನ್ನ ವ್ಯಕ್ತಿತ್ವಕ್ಕೆ ನಾನೇ ನಿನ್ನ ದೊಡ್ಡ ಚಿಯರ್‌ಲೀಡರ್‌: ರುಕ್ಮಿಣಿ ವಸಂತ್‌ಗೆ ಚೈತ್ರಾ ಪ್ರೀತಿಯ ವಿಶ್‌

ಶಿರಡಿ ಸಾಯಿಬಾಬಾಗೆ ಕೊಡುಗೆ ನೀಡಿ, ಕಾರಣ ಬಿಚ್ಚಿಟ್ಟ ಕನಸಿನ ರಾಣಿ ಮಾಲಾಶ್ರೀ

ಮುಂದಿನ ಸುದ್ದಿ
Show comments