Webdunia - Bharat's app for daily news and videos

Install App

ಪನ್ನಗ ಅಲ್ಲದೇ ಬೇರೆ ಯಾರ ಜೊತೆಗೂ ಸಿನಿಮಾ ಒಪ್ಪಿಕೊಳ್ತಿರಲಿಲ್ಲ: ಮೇಘನಾ ರಾಜ್

Webdunia
ಭಾನುವಾರ, 17 ಅಕ್ಟೋಬರ್ 2021 (17:31 IST)
ಬೆಂಗಳೂರು: ಚಿರಂಜೀವಿ ಸರ್ಜಾ ಹುಟ್ಟುಹಬ್ಬದ ದಿನ ಹೊಸ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ ನಟಿ ಮೇಘನಾ ರಾಜ್‍ ಇದರ ಹಿಂದಿನ ಕಾರಣವನ್ನು ಬಿಚ್ಚಿಟ್ಟಿದ್ದಾರೆ.


ಚಿರು ಸರ್ಜಾ ಅಗಲಿದ ಬಳಿಕ ಮಗ ರಾಯನ್ ಆರೈಕೆಯಲ್ಲೇ ಕಾಲ ಕಳೆದಿದ್ದ ಮೇಘನಾ ಚಿತ್ರರಂಗದಿಂದ ದೂರವೇ ಉಳಿದಿದ್ದರು. ಆದರೆ ಈಗ ಮತ್ತೆ ಬಣ್ಣ ಹಚ್ಚುವ ನಿರ್ಧಾರ ಮಾಡಿದ್ದಾರೆ. ಇದಕ್ಕೆ ಕಾರಣ ಸ್ನೇಹಿತ ಪನ್ನಗ ಎಂದು ಮೇಘನಾ ಹೇಳಿದ್ದಾರೆ.

ಇದು ಚಿರು ಮತ್ತು ನನ್ನ ಕನಸಿನ ಸಿನಿಮಾ. ಬಹುಶಃ ಬೇರೆ ಯಾರೇ ಆಗಿದ್ದರೂ ನಾನು ಈ ಸಿನಿಮಾ ಒಪ್ಪಿಕೊಳ್ಳುತ್ತಿರಲಿಲ್ಲ. ಪನ್ನಗ ಮಾಡುತ್ತಿದ್ದಾನೆ ಎಂಬ ಕಾರಣಕ್ಕೆ ಮತ್ತೆ ಬಣ್ಣ ಹಚ್ಚಲು ನಿರ್ಧರಿಸಿದ್ದೇನೆ. ಮತ್ತೆ ಕ್ಯಾಮರಾ, ರೋಲಿಂಗ್, ಆಕ್ಷನ್ ಶುರುವಾಗಲಿದೆ ಎಂದು ಮೇಘನಾ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೀರೋ ಆಗುವವರೆಗೆ ಫ್ಯಾನ್ಸ್ ಬೇಕು, ಆದ ಮೇಲೆ ಬರ್ತ್ ಡೇ ಆಚರಿಸಲು ಬೇಡ: ನಟ ಗಣೇಶ್ ಟ್ರೋಲ್

ನಟಿ ಶೆಫಾಲಿ ಜರಿವಾಲಾ ಸಾವಿಗೆ ನಿಜ ಕಾರಣ ಕೊನೆಗೂ ಬಯಲು

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಮುಂದಿನ ಸುದ್ದಿ
Show comments