Webdunia - Bharat's app for daily news and videos

Install App

ಚಿರು ಸರ್ಜಾ ಕೊನೆಯ ಸಿನಿಮಾಗೆ ಮೇಘನಾ ರಾಜ್ ಪ್ರಚಾರ

Webdunia
ಸೋಮವಾರ, 22 ಮಾರ್ಚ್ 2021 (10:10 IST)
ಬೆಂಗಳೂರು: ಚಿರಂಜೀವಿ ಸರ್ಜಾ ಕೊನೆಯ ಸಿನಿಮಾ ‘ರಣಂ’ ಮಾರ್ಚ್ 26 ರಂದು ತೆರೆಗೆ ಬರಲಿದ್ದು, ಈ ಸಿನಿಮಾವನ್ನು ವೀಕ್ಷಿಸುವಂತೆ ಪತ್ನಿ ಮೇಘನಾ ರಾಜ್ ಪ್ರಚಾರ ಮಾಡಿದ್ದಾರೆ.



ಈ ಸಿನಿಮಾವನ್ನು ಯಾಕೆ ವೀಕ್ಷಿಸಬಹುದು ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಈ ಸಿನಿಮಾ ಚಿರು ಕೊನೆಯ ಸಿನಿಮಾ ಎಂಬ ಕಾರಣಕ್ಕೆ ಮಾತ್ರವಲ್ಲ. ಈ ಸಿನಿಮಾ ಚಿರು ಪಾಲಿಗೆ ಸ್ಪೆಷಲ್ ಆಗಿತ್ತು. ಈ ಸಿನಿಮಾದಲ್ಲಿ ಚಿರು ಆಕ್ಷನ್ ಸೀಕ್ವೆನ್ಸ್ ನನಗೆ ತೋರಿಸಿದ್ದರು. ರಣಂನಲ್ಲಿ ಸ್ಪೆಷಲ್ ಇದೆ ಎಂದು ಅವರು ಮೊದಲೇ ಹೇಳಿದ್ದರು.

ರಣಂ ಸಿನಿಮಾದಲ್ಲಿ ರೈತರ ಬಗ್ಗೆ, ರಾಜಕೀಯ ಬಗ್ಗೆ ,ಯುವಕರ ಬಗ್ಗೆ ಸೇರಿದಂತೆ ಎಲ್ಲಾ ಸೆನ್ಸಿಟಿವ್ ವಿಚಾರವನ್ನು ವಿಶೇಷವಾಗಿ ಹೇಳಲಾಗಿದೆ. ಹೀಗಾಗಿ ಈ ಸಿನಿಮಾವನ್ನು ಥಿಯೇಟರ್ ನಲ್ಲಿ ನೋಡಿ ಪ್ರೋತ್ಸಾಹಿಸಿ ಎಂದು ಮೇಘನಾ ರಾಜ್ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Kamal Hassan, ಮತ್ತೇ ಕನ್ನಡಿಗರು ರೊಚ್ಚಿಗೇಳುವಂತಾ ಕೌಂಟರ್‌ ಕೊಟ್ಟ ನಟ ಕಮಲ್ ಹಾಸನ್

ರೋಡಿಗಿಳಿದು ಅಧಿಕಾರಿಗಳಲ್ಲಿ ವಿಶೇಷ ಮನವಿ ಮಾಡಿದ ಅನಿರುದ್ಧ್‌, ನಟನ ಸಾಮಾಜಿಕ ಕಳಕಳಿಗೆ ಭಾರೀ ಮೆಚ್ಚುಗೆ

ಕನ್ನಡ ವಿವಾದದ ಬೆನ್ನಲ್ಲೇ ರಾಜ್ಯಸಭೆಯತ್ತ ಕಮಲ್‌ ಹಾಸನ್‌: ಅಭ್ಯರ್ಥಿ ಘೋಷಿಸಿದ ಮಕ್ಕಳ್ ನೀಧಿ ಮಯ್ಯಂ

Jaggesh: ಕನ್ನಡದ ಬಗ್ಗೆ ಕಮಲ್ ಹಾಸನ್ ಹೇಳಿದ್ದನ್ನೆಲ್ಲಾ ಒಪ್ಪಕ್ಕಾಗಲ್ಲ: ಜಗ್ಗೇಶ್

Shivanna: ಕಮಲ್ ಹಾಸನ್ ಅಪ್ಪಿಕೊಂಡ ಮೂರು ದಿನ ಸ್ನಾನ ಮಾಡಿರಲಿಲ್ಲ: ಶಿವಣ್ಣ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments