ಚಿರು ಸರ್ಜಾ ಕೊನೆಯ ಸಿನಿಮಾಗೆ ಮೇಘನಾ ರಾಜ್ ಪ್ರಚಾರ

Webdunia
ಸೋಮವಾರ, 22 ಮಾರ್ಚ್ 2021 (10:10 IST)
ಬೆಂಗಳೂರು: ಚಿರಂಜೀವಿ ಸರ್ಜಾ ಕೊನೆಯ ಸಿನಿಮಾ ‘ರಣಂ’ ಮಾರ್ಚ್ 26 ರಂದು ತೆರೆಗೆ ಬರಲಿದ್ದು, ಈ ಸಿನಿಮಾವನ್ನು ವೀಕ್ಷಿಸುವಂತೆ ಪತ್ನಿ ಮೇಘನಾ ರಾಜ್ ಪ್ರಚಾರ ಮಾಡಿದ್ದಾರೆ.



ಈ ಸಿನಿಮಾವನ್ನು ಯಾಕೆ ವೀಕ್ಷಿಸಬಹುದು ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಈ ಸಿನಿಮಾ ಚಿರು ಕೊನೆಯ ಸಿನಿಮಾ ಎಂಬ ಕಾರಣಕ್ಕೆ ಮಾತ್ರವಲ್ಲ. ಈ ಸಿನಿಮಾ ಚಿರು ಪಾಲಿಗೆ ಸ್ಪೆಷಲ್ ಆಗಿತ್ತು. ಈ ಸಿನಿಮಾದಲ್ಲಿ ಚಿರು ಆಕ್ಷನ್ ಸೀಕ್ವೆನ್ಸ್ ನನಗೆ ತೋರಿಸಿದ್ದರು. ರಣಂನಲ್ಲಿ ಸ್ಪೆಷಲ್ ಇದೆ ಎಂದು ಅವರು ಮೊದಲೇ ಹೇಳಿದ್ದರು.

ರಣಂ ಸಿನಿಮಾದಲ್ಲಿ ರೈತರ ಬಗ್ಗೆ, ರಾಜಕೀಯ ಬಗ್ಗೆ ,ಯುವಕರ ಬಗ್ಗೆ ಸೇರಿದಂತೆ ಎಲ್ಲಾ ಸೆನ್ಸಿಟಿವ್ ವಿಚಾರವನ್ನು ವಿಶೇಷವಾಗಿ ಹೇಳಲಾಗಿದೆ. ಹೀಗಾಗಿ ಈ ಸಿನಿಮಾವನ್ನು ಥಿಯೇಟರ್ ನಲ್ಲಿ ನೋಡಿ ಪ್ರೋತ್ಸಾಹಿಸಿ ಎಂದು ಮೇಘನಾ ರಾಜ್ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಹಾನಾ ಸಯ್ಯದ್ ಮದುವೆ ಡೇಟ್ ಫಿಕ್ಸ್‌, ಸರಳ ವಿವಾಹವಾಗಲಿದ್ದಾರೆ ಗಾಯಕಿ

ಗರ್ಭಾವಸ್ಥೆಯ ಬಗ್ಗೆ ಸೋನಾಕ್ಷಿ ಸಿನ್ಹಾಗೆ ಎಲ್ಲರ ಮುಂದೆಯೇ ಕಾಲೆಳೆದ ಪತಿ ಜಹೀರ್ ಇಕ್ಬಾಲ್‌

ಚಾಮುಂಡಿ ತಾಯಿ ದರ್ಶನ ಪಡೆದು ಫ್ಯಾನ್ಸ್ ವಾರ್ ಬಗ್ಗೆ ರಿಷಬ್ ಶೆಟ್ಟಿ ಹೇಳಿದ ಮಾತು ನೋಡಿದ್ರೆ ಹೆಮ್ಮೆ ಅನಿಸಬಹುದು

ಜನಪ್ರಿಯ ಧಾರಾವಾಹಿ ಮಹಾಭಾರತದ ಕರ್ಣ ಪಾತ್ರಧಾರಿ ಪಂಕಜ್ ಧೀರ್ ಇನ್ನಿಲ್ಲ

ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

ಮುಂದಿನ ಸುದ್ದಿ
Show comments