Webdunia - Bharat's app for daily news and videos

Install App

ಚಿರು ಸರ್ಜಾ ಕೊನೆಯ ಸಿನಿಮಾಗೆ ಮೇಘನಾ ರಾಜ್ ಪ್ರಚಾರ

Webdunia
ಸೋಮವಾರ, 22 ಮಾರ್ಚ್ 2021 (10:10 IST)
ಬೆಂಗಳೂರು: ಚಿರಂಜೀವಿ ಸರ್ಜಾ ಕೊನೆಯ ಸಿನಿಮಾ ‘ರಣಂ’ ಮಾರ್ಚ್ 26 ರಂದು ತೆರೆಗೆ ಬರಲಿದ್ದು, ಈ ಸಿನಿಮಾವನ್ನು ವೀಕ್ಷಿಸುವಂತೆ ಪತ್ನಿ ಮೇಘನಾ ರಾಜ್ ಪ್ರಚಾರ ಮಾಡಿದ್ದಾರೆ.



ಈ ಸಿನಿಮಾವನ್ನು ಯಾಕೆ ವೀಕ್ಷಿಸಬಹುದು ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಈ ಸಿನಿಮಾ ಚಿರು ಕೊನೆಯ ಸಿನಿಮಾ ಎಂಬ ಕಾರಣಕ್ಕೆ ಮಾತ್ರವಲ್ಲ. ಈ ಸಿನಿಮಾ ಚಿರು ಪಾಲಿಗೆ ಸ್ಪೆಷಲ್ ಆಗಿತ್ತು. ಈ ಸಿನಿಮಾದಲ್ಲಿ ಚಿರು ಆಕ್ಷನ್ ಸೀಕ್ವೆನ್ಸ್ ನನಗೆ ತೋರಿಸಿದ್ದರು. ರಣಂನಲ್ಲಿ ಸ್ಪೆಷಲ್ ಇದೆ ಎಂದು ಅವರು ಮೊದಲೇ ಹೇಳಿದ್ದರು.

ರಣಂ ಸಿನಿಮಾದಲ್ಲಿ ರೈತರ ಬಗ್ಗೆ, ರಾಜಕೀಯ ಬಗ್ಗೆ ,ಯುವಕರ ಬಗ್ಗೆ ಸೇರಿದಂತೆ ಎಲ್ಲಾ ಸೆನ್ಸಿಟಿವ್ ವಿಚಾರವನ್ನು ವಿಶೇಷವಾಗಿ ಹೇಳಲಾಗಿದೆ. ಹೀಗಾಗಿ ಈ ಸಿನಿಮಾವನ್ನು ಥಿಯೇಟರ್ ನಲ್ಲಿ ನೋಡಿ ಪ್ರೋತ್ಸಾಹಿಸಿ ಎಂದು ಮೇಘನಾ ರಾಜ್ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇಡಿ ಮುಂದೆ ಹಾಜರಾದ ಪ್ರಕಾಶ್ ರಾಜ್

ಮತ್ತೊಂದು ಸಿನಿಮಾ ಘೋಷಿಸಿದ ರಿಷಭ್ ಶೆಟ್ಟಿ: ನೆಟ್ಟಿಗರಿಂದ ಆಕ್ಷೇಪ

ಯುವ ಪತ್ನಿ ವಿಚಾರವೆತ್ತಿದ್ದಕ್ಕೆ ರೊಚ್ಚಿಗೆದ್ದ ದೊಡ್ಮನೆ ಫ್ಯಾನ್ಸ್

ರಮ್ಯಾ, ಪ್ರಥಮ್ ಡಿಬಾಸ್ ಫ್ಯಾನ್ಸ್ ವಾರ್ ಆಗ್ತಿದ್ದರೆ ದರ್ಶನ್ ಎಲ್ಲಿದ್ದಾರೆ ಗೊತ್ತಾ

ಸುಮ್ಮನೇ ಬಿಡುವ ಮಾತೇ ಇಲ್ಲ: ದರ್ಶನ್ 43 ಅಭಿಮಾನಿಗಳಿಗಾಗಿ ಹುಡುಕಾಟ

ಮುಂದಿನ ಸುದ್ದಿ
Show comments