Webdunia - Bharat's app for daily news and videos

Install App

ಸೀಮಂತ ಶಾಸ್ತ್ರದಲ್ಲಿ ಚಿರು ಸರ್ಜಾ ಕೊರತೆ ಬಾರದಂತೆ ಮೇಘನಾಗೆ ಕುಟುಂಬಸ್ಥರು ಮಾಡಿದ್ದೇನು ಗೊತ್ತಾ?!

Webdunia
ಸೋಮವಾರ, 5 ಅಕ್ಟೋಬರ್ 2020 (10:20 IST)
ಬೆಂಗಳೂರು: ತುಂಬು ಗರ್ಭಿಣಿ ನಟಿ ಮೇಘನಾ ಸರ್ಜಾರ ಸೀಮಂತ ಶಾಸ್ತ್ರಗಳು ನಿನ್ನೆ ನಡೆದಿದೆ. ಇತ್ತೀಚೆಗಷ್ಟೇ ಪತಿ ಚಿರು ಸರ್ಜಾರನ್ನು ಕಳೆದುಕೊಂಡಿರುವ ಮೇಘನಾಗೆ ಪತಿಯ ಕೊರತೆ ಬಾರದಂತೆ ಕುಟುಂಬಸ್ಥರು ಮಾಡಿದ್ದೇನು ಗೊತ್ತಾ?


ಸೀಮಂತ ಶಾಸ್ತ್ರಕ್ಕೆ ಮೇಘನಾರನ್ನು ಕೂರಿಸುವಾಗ ಜತೆಯಲ್ಲಿ ಚಿರು ಸರ್ಜಾ ಫೋಟೋ ಕಟೌಟ್ ನ್ನು ಪಕ್ಕದಲ್ಲೇ ನಿಲ್ಲಿಸಲಾಗಿತ್ತು. ಈ ಮೂಲಕ ಚಿರು ಯಾವತ್ತೂ ಜತೆಗೇ ಇದ್ದಾರೆ ಎಂಬ ಫೀಲ್ ಕೊಡಲು ಕುಟುಂಬ ವರ್ಗ ಪ್ರಯತ್ನಿಸಿದೆ. ಇನ್ನು, ಸೀಮಂತ ಶಾಸ್ತ್ರದಲ್ಲಿ ಧ್ರುವ ಸರ್ಜಾ ಸೇರಿದಂತೆ ಸರ್ಜಾ ಕುಟುಂಬಸ್ಥರು ಪಾಲ್ಗೊಂಡಿದ್ದರು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments