Webdunia - Bharat's app for daily news and videos

Install App

ಸೀಮಂತ ಶಾಸ್ತ್ರದಲ್ಲಿ ಚಿರು ಸರ್ಜಾ ಕೊರತೆ ಬಾರದಂತೆ ಮೇಘನಾಗೆ ಕುಟುಂಬಸ್ಥರು ಮಾಡಿದ್ದೇನು ಗೊತ್ತಾ?!

Webdunia
ಸೋಮವಾರ, 5 ಅಕ್ಟೋಬರ್ 2020 (10:20 IST)
ಬೆಂಗಳೂರು: ತುಂಬು ಗರ್ಭಿಣಿ ನಟಿ ಮೇಘನಾ ಸರ್ಜಾರ ಸೀಮಂತ ಶಾಸ್ತ್ರಗಳು ನಿನ್ನೆ ನಡೆದಿದೆ. ಇತ್ತೀಚೆಗಷ್ಟೇ ಪತಿ ಚಿರು ಸರ್ಜಾರನ್ನು ಕಳೆದುಕೊಂಡಿರುವ ಮೇಘನಾಗೆ ಪತಿಯ ಕೊರತೆ ಬಾರದಂತೆ ಕುಟುಂಬಸ್ಥರು ಮಾಡಿದ್ದೇನು ಗೊತ್ತಾ?


ಸೀಮಂತ ಶಾಸ್ತ್ರಕ್ಕೆ ಮೇಘನಾರನ್ನು ಕೂರಿಸುವಾಗ ಜತೆಯಲ್ಲಿ ಚಿರು ಸರ್ಜಾ ಫೋಟೋ ಕಟೌಟ್ ನ್ನು ಪಕ್ಕದಲ್ಲೇ ನಿಲ್ಲಿಸಲಾಗಿತ್ತು. ಈ ಮೂಲಕ ಚಿರು ಯಾವತ್ತೂ ಜತೆಗೇ ಇದ್ದಾರೆ ಎಂಬ ಫೀಲ್ ಕೊಡಲು ಕುಟುಂಬ ವರ್ಗ ಪ್ರಯತ್ನಿಸಿದೆ. ಇನ್ನು, ಸೀಮಂತ ಶಾಸ್ತ್ರದಲ್ಲಿ ಧ್ರುವ ಸರ್ಜಾ ಸೇರಿದಂತೆ ಸರ್ಜಾ ಕುಟುಂಬಸ್ಥರು ಪಾಲ್ಗೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments