Webdunia - Bharat's app for daily news and videos

Install App

ಜೀವನದ ಅಮೂಲ್ಯ ವ್ಯಕ್ತಿಯನ್ನು ಪರಿಚಯಿಸಿದ ಮೇಘನಾ ಸರ್ಜಾ

Webdunia
ಮಂಗಳವಾರ, 23 ಮಾರ್ಚ್ 2021 (11:04 IST)
ಬೆಂಗಳೂರು: ಪತಿ ಚಿರಂಜೀವಿ ಅಗಲುವಿಕೆ ನಂತರ ಮಗನ ಪಾಲನೆಯಲ್ಲೇ ಮಗ್ನರಾಗಿರುವ ನಟಿ ಮೇಘನಾ ರಾಜ್ ಈಗ ತಮ್ಮ ಜೀವನದ ಅಮೂಲ್ಯ ವ್ಯಕ್ತಿಯೊಬ್ಬರನ್ನು ಪರಿಚಯಿಸಿದ್ದಾರೆ.


ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ಇದ್ದಕ್ಕಿದ್ದಂತೆ ಪೋಸ್ಟ್ ಹಾಕಿದ ಮೇಘನಾ ‘ನನ್ನ ಜೀವನದ ಅತ್ಯಂತ ಪ್ರಮುಖ ವ್ಯಕ್ತಿಯೊಬ್ಬರನ್ನು ಪರಿಚಯಿಸಲಿದ್ದೇನೆ’ ಎಂದು ಬರೆದಿದ್ದರು. ಇದನ್ನು ನೋಡಿ ಅಭಿಮಾನಿಗಳು ಅಚ್ಚರಿಗೊಂಡಿದ್ದರು.

ಇದಾದ ಕೆಲವೇ ಕ್ಷಣಗಳಲ್ಲಿ ಅವರು ತಮ್ಮ ಡೆಲಿವರಿ ಮಾಡಿಸಿದ ವೈದ್ಯೆ ಮಾಧುರಿ ಸುಮಂತ್ ಬಗ್ಗೆ ಬರೆದುಕೊಂಡಿದ್ದಾರೆ. ಮಾಧುರಿ ನನ್ನ ವೈದ್ಯೆ ಮಾತ್ರವಲ್ಲ, ನನ್ನ ಕಷ್ಟದ ದಿನಗಳಲ್ಲಿ ಉತ್ತಮ ಸ್ನೇಹಿತೆಯಾಗಿದ್ದರು. ನಾನು ಹಾಗೂ ಬೇಬಿ ಚಿರು ಆರೋಗ್ಯವಾಗಿ ಇರುವಂತೆ ನೋಡಿಕೊಂಡವರು ಇವರು ಎಂದು ವೈದ್ಯೆಯನ್ನು ಕೊಂಡಾಡಿದ್ದಾರೆ. ಅಲ್ಲಿಗೆ ಎಲ್ಲರ ಊಹಾಪೋಹಗಳಿಗೆ ತೆರೆ ಬಿದ್ದಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments