ಜೀವನದ ಅಮೂಲ್ಯ ವ್ಯಕ್ತಿಯನ್ನು ಪರಿಚಯಿಸಿದ ಮೇಘನಾ ಸರ್ಜಾ

Webdunia
ಮಂಗಳವಾರ, 23 ಮಾರ್ಚ್ 2021 (11:04 IST)
ಬೆಂಗಳೂರು: ಪತಿ ಚಿರಂಜೀವಿ ಅಗಲುವಿಕೆ ನಂತರ ಮಗನ ಪಾಲನೆಯಲ್ಲೇ ಮಗ್ನರಾಗಿರುವ ನಟಿ ಮೇಘನಾ ರಾಜ್ ಈಗ ತಮ್ಮ ಜೀವನದ ಅಮೂಲ್ಯ ವ್ಯಕ್ತಿಯೊಬ್ಬರನ್ನು ಪರಿಚಯಿಸಿದ್ದಾರೆ.


ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ಇದ್ದಕ್ಕಿದ್ದಂತೆ ಪೋಸ್ಟ್ ಹಾಕಿದ ಮೇಘನಾ ‘ನನ್ನ ಜೀವನದ ಅತ್ಯಂತ ಪ್ರಮುಖ ವ್ಯಕ್ತಿಯೊಬ್ಬರನ್ನು ಪರಿಚಯಿಸಲಿದ್ದೇನೆ’ ಎಂದು ಬರೆದಿದ್ದರು. ಇದನ್ನು ನೋಡಿ ಅಭಿಮಾನಿಗಳು ಅಚ್ಚರಿಗೊಂಡಿದ್ದರು.

ಇದಾದ ಕೆಲವೇ ಕ್ಷಣಗಳಲ್ಲಿ ಅವರು ತಮ್ಮ ಡೆಲಿವರಿ ಮಾಡಿಸಿದ ವೈದ್ಯೆ ಮಾಧುರಿ ಸುಮಂತ್ ಬಗ್ಗೆ ಬರೆದುಕೊಂಡಿದ್ದಾರೆ. ಮಾಧುರಿ ನನ್ನ ವೈದ್ಯೆ ಮಾತ್ರವಲ್ಲ, ನನ್ನ ಕಷ್ಟದ ದಿನಗಳಲ್ಲಿ ಉತ್ತಮ ಸ್ನೇಹಿತೆಯಾಗಿದ್ದರು. ನಾನು ಹಾಗೂ ಬೇಬಿ ಚಿರು ಆರೋಗ್ಯವಾಗಿ ಇರುವಂತೆ ನೋಡಿಕೊಂಡವರು ಇವರು ಎಂದು ವೈದ್ಯೆಯನ್ನು ಕೊಂಡಾಡಿದ್ದಾರೆ. ಅಲ್ಲಿಗೆ ಎಲ್ಲರ ಊಹಾಪೋಹಗಳಿಗೆ ತೆರೆ ಬಿದ್ದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಣವೀರ್ ಸಿಂಗ್ ದೈವವನ್ನು ಅನುಕರಿಸಿ, ದೆವ್ವ ಎಂದರೂ ನಗುತ್ತಲೇ ಕೂತಾ ರಿಷಬ್ ಶೆಟ್ಟಿ, ಭಾರೀ ಆಕ್ರೋಶ

ಕಳೆದ ಸೀಸನ್‌ನಲ್ಲಿ ಧೂಳೇಬ್ಬಿಸಿದ ಈ ಜೋಡಿ , ಇನ್ಮುಂದೆ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

ಖ್ಯಾತ ಹಾಸ್ಯ ಕಲಾವಿದ ಉಮೇಶ್‌ ಇನ್ನಿಲ್ಲ, ಕಲಾ ಬದುಕಿಗೆ ಎಂಟ್ರಿ ಕೊಟ್ಟಿದೆ ರೋಚಕ

ನಿಮಗೂ ರೆಸ್ಟೋರೆಂಟ್‌ನಲ್ಲಿ ಹೀಗೇ ನಡೆಸಿಕೊಂಡರೆ ಒಕೆ ನಾ, ಗಿಲ್ಲಿಗೆ ಕಿಚ್ಚ ಸುದೀಪ್ ಪ್ರಶ್ನೆ

ಧರ್ಮೇಂದ್ರಾ ಶ್ರದ್ಧಾಂಜಲಿ ಸಭೆಗೆ ಹೇಮಾಗೆ ನೋ ಎಂಟ್ರಿ, ಎರಡನೇ ಪತ್ನಿ ಮಕ್ಕಳು ಮಾಡಿದ್ದೇನೂ ಗೊತ್ತಾ

ಮುಂದಿನ ಸುದ್ದಿ
Show comments