Select Your Language

Notifications

webdunia
webdunia
webdunia
webdunia

ಲೈಂಗಿಕ ದೌರ್ಜನ್ಯ ಪ್ರಕರಣದ ಅವಮಾನ ತಾಳಲಾರದೇ ವ್ಯಕ್ತಿ ಮಾಡಿದ್ದೇನು?

ಲೈಂಗಿಕ ದೌರ್ಜನ್ಯ ಪ್ರಕರಣದ ಅವಮಾನ ತಾಳಲಾರದೇ ವ್ಯಕ್ತಿ ಮಾಡಿದ್ದೇನು?
ಹೈದರಾಬಾದ್ , ಶುಕ್ರವಾರ, 9 ಏಪ್ರಿಲ್ 2021 (07:22 IST)
ಹೈದರಾಬಾದ್ : ತನ್ನ ಮೇಲೆ ಮಹಿಳೆಯೊಬ್ಬಳು ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲಿಸಿದ ಹಿನ್ನಲೆಯಲ್ಲಿ 20 ವರ್ಷದ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭದ್ರಾಡಿ-ಕೊಥಗುಡೆಮ್ ಜಿಲ್ಲೆಯಲ್ಲಿ ನಡೆದಿದೆ.

ಸಂತ್ರಸ್ತನ ಸಹೋದರ ಸಂಬಂಧಿ ಯುವತಿ  ಸಂತ್ರಸ್ತ ಹಾಗೂ ಆತನ ಸ್ನೇಹಿತ ತನಗೆ ಬಾಲ್ಯದಿಂದಲೂ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆಕೆ ಆರೋಪಿಸಿ ಆತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದರಿಂದ ಅವಮಾನಗೊಂಡ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಬಗ್ಗೆ ಜಾಗೃತಿ ಮೂಡಿಸಲು ಹೊಸ ತಂತ್ರ ಬಳಸಿದ ನಟಿ ಲಕ್ಷ್ಮಿ ರಾಯ್