Webdunia - Bharat's app for daily news and videos

Install App

ಲೈಂಗಿಕ ದೌರ್ಜನ್ಯ ಪ್ರಕರಣದ ಅವಮಾನ ತಾಳಲಾರದೇ ವ್ಯಕ್ತಿ ಮಾಡಿದ್ದೇನು?

Webdunia
ಶುಕ್ರವಾರ, 9 ಏಪ್ರಿಲ್ 2021 (07:22 IST)
ಹೈದರಾಬಾದ್ : ತನ್ನ ಮೇಲೆ ಮಹಿಳೆಯೊಬ್ಬಳು ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲಿಸಿದ ಹಿನ್ನಲೆಯಲ್ಲಿ 20 ವರ್ಷದ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭದ್ರಾಡಿ-ಕೊಥಗುಡೆಮ್ ಜಿಲ್ಲೆಯಲ್ಲಿ ನಡೆದಿದೆ.

ಸಂತ್ರಸ್ತನ ಸಹೋದರ ಸಂಬಂಧಿ ಯುವತಿ  ಸಂತ್ರಸ್ತ ಹಾಗೂ ಆತನ ಸ್ನೇಹಿತ ತನಗೆ ಬಾಲ್ಯದಿಂದಲೂ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆಕೆ ಆರೋಪಿಸಿ ಆತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದರಿಂದ ಅವಮಾನಗೊಂಡ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಡುಗಡೆಗೂ ಮುನ್ನ ಹೊಸ ದಾಖಲೆ ಬರೆದ ಟಾಕ್ಸಿಕ್‌: ಗಳಿಕೆಯಲ್ಲಿ ಹೊಸ ಇತಿಹಾಸ ನಿರ್ಮಿಸುತ್ತಾ ಯಶ್‌ ಸಿನಿಮಾ

ವಿಡಿಯೊ: ಕನ್ನಡಿಗರ ನೆಚ್ಚಿನ ರಿಯಾಲಿಟಿ ಶೋ ಬಿಗ್‌ಬಾಸ್‌ ಆರಂಭಕ್ಕೆ ಮುಹೂರ್ತ ಫಿಕ್ಸ್‌: ಬಿಗ್‌ ಅಪ್‌ಡೇಟ್‌ ನೀಡಿದ ಕಿಚ್ಚ ಸುದೀಪ್‌

ಸಾಹುಕಾರ್ ಜಾನಕಿ ಯಾವೆಲ್ಲಾ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದರು, ಇಲ್ಲಿದೆ ವಿವರ

ಕನ್ನಡ ಸೇರಿದಂತೆ 400ಕ್ಕೂ ಅಧಿಕ ಸಿನಿಮಾಗಳಲ್ಲಿ ಬಣ್ಣಹಚ್ಚಿದ ಮೇರುನಟಿ ಸಾಹುಕಾರ್‌ ಜಾನಕಿ ಇನ್ನಿಲ್ಲ

ನನ್ನ ಯೌವನ ಅಥವಾ ಬೆಡ್‌ರೂಮ್‌ ಬಗ್ಗೆ ಹಗಲುಗನಸು ಬೇಡ: ಬಾಬಾ ರಾಮ್‌ದೇವ್‌ ಮೇಲೆ ಮುಗಿಬಿದ್ದ ಕಂಗನಾ ರಾವತ್‌

ಮುಂದಿನ ಸುದ್ದಿ