Webdunia - Bharat's app for daily news and videos

Install App

ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾಗೆ ಲಘು ಹೃದಯಾಘಾತ

Webdunia
ಗುರುವಾರ, 27 ಫೆಬ್ರವರಿ 2020 (09:05 IST)
ಮೈಸೂರು: ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾಗೆ ಲಘು ಹೃದಯಾಘಾತವಾಗಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


39 ವರ್ಷದ ಅರ್ಜುನ್ ಜನ್ಯಾಗೆ ಮಧ್ಯರಾತ್ರಿ ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಅವರು ಮೈಸೂರಿನ ತಮ್ಮ ನಿವಾಸದಲ್ಲಿದ್ದರು ಎನ್ನಲಾಗಿದೆ.

ಸದ್ಯಕ್ಕೆ ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನಡೆಸಲಾಗುತ್ತಿದೆ ಎನ್ನಲಾಗಿದೆ. ಅವರ ಆರೋಗ್ಯ ಸ್ಥಿತಿ ಗತಿ ಬಗ್ಗೆ ಮಧ್ಯಾಹ್ನದ ವೇಳೆ ವೈದ್ಯರು ಹೇಳಿಕೆ ನೀಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಕುಟುಂಬಕ್ಕೆ ಸುಪ್ರೀಂನಲ್ಲಿ ನ್ಯಾಯ ಸಿಗುವ ನಂಬಿಕೆಯಲ್ಲಿದ್ದೇನೆ: ನಟಿ ರಮ್ಯಾ

ಇದು ನನ್ನ ರಿಯಲ್ ಮುಖ: ಟ್ರೋಲ್‌ಗೆ ಬೇಸತ್ತು ಕೌಂಟರ್ ಕೊಟ್ಟ ಉರ್ಫಿ ಜಾವೇದ್‌

ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ನೋ ಟೆನ್ಷನ್ ಎಂದರಾ ವಿಜಯಲಕ್ಷ್ಮಿ ದರ್ಶನ್

ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್‌, ಪವಿತ್ರಾ ಗೌಡ ಸಂಬಂಧ ಬಗ್ಗೆ ವಕೀಲರು ಹೇಳಿದ್ದು ಹೀಗೆ

ನಿಮ್ಮಿಂದಲೇ ಆಗಿದ್ದು ಪವಿತ್ರಾ ಗೌಡ ವಿರುದ್ಧ ಸುಪ್ರೀಂಕೋರ್ಟ್ ಅಸಮಾಧಾನ

ಮುಂದಿನ ಸುದ್ದಿ
Show comments