ಸಚಿವ ಸಿಎಸ್ ಪುಟ್ಟರಾಜುಗೆ ನಿಖಿಲ್ ಎಲ್ಲಿದ್ದೀಯಪ್ಪಾ ಪಿಕ್ಚರ್ ಮಾಡುವಾಸೆಯಂತೆ!

Webdunia
ಸೋಮವಾರ, 13 ಮೇ 2019 (07:26 IST)
ಬೆಂಗಳೂರು: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಸೋಷಿಯಲ್ ಮೀಡಿಯಾದಲ್ಲಿ ಅತೀ ಹೆಚ್ಚು ಟ್ರೋಲ್ ಗೊಳಗಾಗಿದ್ದರು.


ಅದರಲ್ಲೂ ನಿಖಿಲ್ ಎಲ್ಲಿದ್ದೀಯಪ್ಪಾ ಎಂಬ ಕುಮಾರಸ್ವಾಮಿ ಮಾತನ್ನೇ ಆಧಾರವಾಗಿಟ್ಟುಕೊಂಡು ಹಿಗ್ಗಾ ಮುಗ್ಗಾ ಟ್ರೋಲ್ ಮಾಡಲಾಗಿತ್ತು. ಇದು ಎಷ್ಟು ಜನಪ್ರಿಯವಾಗಿತ್ತೆಂದರೆ ಹಲವು ನಿರ್ಮಾಪಕರು ಇದೇ ಟೈಟಲ್ ಇಟ್ಟುಕೊಂಡು ಸಿನಿಮಾ ಮಾಡಲೂ ತುದಿಗಾಲಲ್ಲಿ  ನಿಂತಿದ್ದರು.

ಇದೀಗ ಇಂತಹದ್ದೇ ಬಯಕೆ ತನಗೂ ಇತ್ತು ಎಂದು ಸಿಎಂಗೆ ಆಪ್ತರೂ ಆಗಿರುವ ಸಚಿವ ಸಿಎಸ್ ಪುಟ್ಟರಾಜು ಹೇಳಿಕೊಂಡಿದ್ದಾರೆ. ಈ ಟೈಟಲ್ ಇಟ್ಟುಕೊಂಡು ನಿಖಿಲ್ ರನ್ನೇ ನಾಯಕರಾಗಿ ಸಿನಿಮಾ ಮಾಡಬೇಕು. ನಂತರ ಟ್ರೋಲ್ ಗಳು ಯಾವುದೂ ನಿಖಿಲ್ ರನ್ನು ಕುಗ್ಗಿಸದು ಎಂದು ತೋರಿಸಬೇಕಿತ್ತು ಎಂದು ಪುಟ್ಟರಾಜು ಹೇಳಿಕೊಂಡಿದ್ದಾರೆ. ಆ ಆಸೆ ನೆರವೇರುತ್ತದೋ ಎಂದು ಕಾದು ನೋಡಬೇಕಷ್ಟೇ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments