ವಿದ್ಯಾರ್ಥಿಗಳಿಗೆ ಕಾಂತಾರ ಆಫರ್ ಕೊಟ್ಟ ಶಾಸಕ ರಘುಪತಿ ಭಟ್

Webdunia
ಗುರುವಾರ, 20 ಅಕ್ಟೋಬರ್ 2022 (08:10 IST)
ಬೆಂಗಳೂರು: ಎಲ್ಲಿ ಹೋದರೂ, ಯಾರ ಬಾಯಲ್ಲೂ ಈಗ ಕಾಂತಾರ ಸಿನಿಮಾದ್ದೇ ಮಾತು. ಇದೀಗ ಉಡುಪಿ ಶಾಸಕ ರಘುಪತಿ ಭಟ್ ವಿದ್ಯಾರ್ಥಿಗಳಿಗೆ ಕಾಂತಾರ ವೀಕ್ಷಿಸುವ ಆಫರ್ ಕೊಟ್ಟಿದ್ದಾರೆ.

ಕಳೆದ ವರ್ಷ ಕೇದಾರ ಉತ್ಥಾನ ಪ್ರತಿಷ್ಠಾನದ ವತಿಯಿಂದ ಗದ್ದೆಯಲ್ಲಿ ಭತ್ತ ಗಿಡ ಹಾಕುವ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ ಭಾಗಿಯಾಗಿದ್ದರು. ಇಂದು ಅದೇ ಗದ್ದೆಯಲ್ಲಿ ಕಳೆ ಕೀಳುವ ಕೆಲಸದಲ್ಲಿ ಭಾಗಿಯಾಗುವ ಎನ್ ಎಸ್ಎಸ್ ವಿದ್ಯಾರ್ಥಿಗಳಿಗೆ ಕಾಂತಾರ ಸಿನಿಮಾ ಉಚಿತವಾಗಿ ವೀಕ್ಷಿಸಲು ಆಫರ್ ಕೊಟ್ಟಿದ್ದಾರೆ ಶಾಸಕರು.

ವಿದ್ಯಾರ್ಥಿಗಳನ್ನು ಉದ್ದೇಶಿಸಿ ರಘುಪತಿ ಭಟ್ ಮಾತನಾಡುವ ವಿಡಿಯೋ ಈಗ ವೈರಲ್ ಆಗಿದೆ. ಸುಮಾರು 500 ವಿದ್ಯಾರ್ಥಿಗಳಿಗೆ ರಘುಪತಿ ಭಟ್ ಕಾಂತಾರ ಸಿನಿಮಾವನ್ನು ಉಚಿತವಾಗಿ ವೀಕ್ಷಿಸಲು ಅವಕಾಶ ಕಲ್ಪಿಸಿದ್ದಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮುಂದಿನ ಸುದ್ದಿ
Show comments