Webdunia - Bharat's app for daily news and videos

Install App

ವಿದ್ಯಾರ್ಥಿಗಳಿಗೆ ಕಾಂತಾರ ಆಫರ್ ಕೊಟ್ಟ ಶಾಸಕ ರಘುಪತಿ ಭಟ್

Webdunia
ಗುರುವಾರ, 20 ಅಕ್ಟೋಬರ್ 2022 (08:10 IST)
ಬೆಂಗಳೂರು: ಎಲ್ಲಿ ಹೋದರೂ, ಯಾರ ಬಾಯಲ್ಲೂ ಈಗ ಕಾಂತಾರ ಸಿನಿಮಾದ್ದೇ ಮಾತು. ಇದೀಗ ಉಡುಪಿ ಶಾಸಕ ರಘುಪತಿ ಭಟ್ ವಿದ್ಯಾರ್ಥಿಗಳಿಗೆ ಕಾಂತಾರ ವೀಕ್ಷಿಸುವ ಆಫರ್ ಕೊಟ್ಟಿದ್ದಾರೆ.

ಕಳೆದ ವರ್ಷ ಕೇದಾರ ಉತ್ಥಾನ ಪ್ರತಿಷ್ಠಾನದ ವತಿಯಿಂದ ಗದ್ದೆಯಲ್ಲಿ ಭತ್ತ ಗಿಡ ಹಾಕುವ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ ಭಾಗಿಯಾಗಿದ್ದರು. ಇಂದು ಅದೇ ಗದ್ದೆಯಲ್ಲಿ ಕಳೆ ಕೀಳುವ ಕೆಲಸದಲ್ಲಿ ಭಾಗಿಯಾಗುವ ಎನ್ ಎಸ್ಎಸ್ ವಿದ್ಯಾರ್ಥಿಗಳಿಗೆ ಕಾಂತಾರ ಸಿನಿಮಾ ಉಚಿತವಾಗಿ ವೀಕ್ಷಿಸಲು ಆಫರ್ ಕೊಟ್ಟಿದ್ದಾರೆ ಶಾಸಕರು.

ವಿದ್ಯಾರ್ಥಿಗಳನ್ನು ಉದ್ದೇಶಿಸಿ ರಘುಪತಿ ಭಟ್ ಮಾತನಾಡುವ ವಿಡಿಯೋ ಈಗ ವೈರಲ್ ಆಗಿದೆ. ಸುಮಾರು 500 ವಿದ್ಯಾರ್ಥಿಗಳಿಗೆ ರಘುಪತಿ ಭಟ್ ಕಾಂತಾರ ಸಿನಿಮಾವನ್ನು ಉಚಿತವಾಗಿ ವೀಕ್ಷಿಸಲು ಅವಕಾಶ ಕಲ್ಪಿಸಿದ್ದಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ದಾಂಪತ್ಯಕ್ಕೆ 5 ವರ್ಷದ ಸಂಭ್ರಮ: ಪತ್ನಿ ರೇವತಿಗೆ ವಿಶೇಷವಾಗಿ ಶುಭಕೋರಿದ ನಿಖಿಲ್ ಕುಮಾರಸ್ವಾಮಿ

ಮಚ್ಚು ರೀಲ್ಸ್ ಪ್ರಕರಣ: 14 ದಿನ ಜೈಲು ಸೇರಬೇಕಿದ್ದ ರಜತ್ ಕಿಶನ್‌ಗೆ ಸಿಕ್ತು ಬಿಡುಗಡೆ ಭಾಗ್ಯ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಅಭಿನಯ, ಹುಡುಗು ಯಾರು ಗೊತ್ತಾ

ಮೌನವಾಗಿದ್ದ ನಟಿ ನಜ್ರೀಯಾ ಫಹಾದ್‌ ಶಾಕಿಂಗ್ ಪೋಸ್ಟ್, ಈ ಸುದ್ದಿಯನ್ನು ಕೇಳಲೂ ನಾವು ತಯಾರಿಲ್ಲ ಎಂದಾ ಫ್ಯಾನ್ಸ್‌

ಮುಂದಿನ ಸುದ್ದಿ
Show comments