ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಮೋಕ್ಷಿತಾ, ಶಿಶಿರ್, ಐಶ್ವರ್ಯಾ

Sampriya
ಬುಧವಾರ, 12 ಮಾರ್ಚ್ 2025 (17:50 IST)
Photo Courtesy X
ಬಿಗ್‌ಬಾಸ್ ಸೀಸನ್ 11ರಲ್ಲಿ  ತಮ್ಮ ಸ್ನೇಹದಿಂದಲೇ ಗುರುತಿಸಿಕೊಂಡಿದ್ದ ಕಿರುತೆರೆ ನಟಿ ಐಶ್ವರ್ಯಾ, ಮೋಕ್ಷಿತಾ ಹಾಗೂ ನಟ ಶಿಶಿರ್ ಅವರು ದೊಡ್ಮನೆಯಿಂದ ಬಂದ್ಮೇಲೂ ಹಾಗೆಯೇ ಇದ್ದಾರೆ. ಈಚೆಗೆ ಮೂವರು ದಕ್ಷಿಣ ಭಾರತದ ಫವರ್‌ ಫುಲ್ ದೇವಸ್ಥಾನವಾದ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ದೇವಸ್ಥಾನ ಭೇಟಿಯ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ದೇವಸ್ಥಾನದಲ್ಲಿ ಮೂವರು ವಿಶೇಷ ಪೂಜೆ ಸಲ್ಲಿಸಿ, ಕೆಲ ಹೊತ್ತು ಕಾಲ ಕಳೆದಿದ್ದಾರೆ.

ಈಚೆಗೆ ಮೂವರು ಕೂಡಾ ಬಿಗ್‌ಬಾಸ್‌ ಸ್ಪರ್ದಿ ರಂಜಿತ್ ಅವರ ಎಂಗೇಜ್ಮೆಂಟ್‌ನಲ್ಲಿ ಭಾಗವಹಿಸಿದ್ದರು. ಅಲ್ಲಿಯೂ ಕೂಡಾ ಐಶ್ವರ್ಯಾ ಕಾಲೆಳೆದ ಶಿಶಿರ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. 

ದೊಡ್ಮನೆಯಲ್ಲಿ ತಮ್ಮ ಸ್ನೇಹದಿಂದಲೇ ಗುರುತಿಸಿಕೊಂಡಿದ್ದ ಮೋಕ್ಷಿತಾ, ಐಶ್ವರ್ಯಾ ಹಾಗೂ ಶಿಶಿರ್‌ ಆಚೆ ಬಂದ್ಮೇಲೂ ಅದೇ ಬಾಂಡಿಂಗ್‌ ಅನ್ನು ಮುಂದುವರೆಸಿದ್ದಾರೆ.

ಮೋಕ್ಷಿತಾ ಅವರು ತಮ್ಮ ಸ್ನೇಹವನ್ನು ಶಿಶಿರ್ ಹಾಗೂ ಐಶ್ವರ್ಯಾ ಜತೆ ಮುಂದುವರೆಸುವುದಾಗಿ ಹೇಳಿಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಜಿ ಗೆಳತಿಯ ಮುಖದಲ್ಲಿ ಸದಾ ನಗುವನ್ನು ಬಯಸಿದ ನಟ ಅರ್ಜುನ್ ಕಪೂರ್

BBK12: ಕಳಪೆ ಕೊಟ್ಟಿದ್ದಕ್ಕೆ ದುರಹಂಕಾರ ತೋರಿಸ್ತಿದ್ದಾರಾ ಅಶ್ವಿನಿ ಗೌಡ

ಹಿಟ್ ಆ್ಯಂಡ್ ರನ್ ಕೇಸ್ ಸಂಬಂಧ ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಕಾಂತಾರ ವೀಕ್ಷಿಸಿದ ಅಲ್ಲು ಅರ್ಜುನ್, ಸಿನಿಮಾ ಬಗ್ಗೆ ಹೀಗೆ ಬರೆದಿದ್ದಾರೆ

BB Season 12: ಹೊಸ ಆಟ ಶುರು ಮಾಡಿದ ಅಶ್ವಿನಿ ಗೌಡ ಕಾಟಕ್ಕೆ ಮನೆ ಮಂದಿ ಸುಸ್ತು

ಮುಂದಿನ ಸುದ್ದಿ
Show comments