Webdunia - Bharat's app for daily news and videos

Install App

ಸಮುದಾಯಕ್ಕೆ ಅವಮಾನ ಕೇಸ್: ಉಪೇಂದ್ರಗೆ ಇನ್ನಷ್ಟು ಸಂಕಷ್ಟ

Webdunia
ಸೋಮವಾರ, 14 ಆಗಸ್ಟ್ 2023 (10:07 IST)
ಬೆಂಗಳೂರು: ಸೋಷಿಯಲ್ ಮೀಡಿಯಾ ವಿಡಿಯೋ ಸಂದೇಶದಲ್ಲಿ ದಲಿತ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಗಾದೆ ಬಳಸಿದ್ದಕ್ಕೆ ನಟ ಉಪೇಂದ್ರ ವಿರುದ್ಧ ದೂರು ದಾಖಲಾಗಿದೆ. ಇದೀಗ ಉಪೇಂದ್ರಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಪೇಂದ್ರ ವಿರುದ್ಧ ಮತ್ತಷ್ಟು ದೂರು ದಾಖಲಾಗಿದ್ದವು. ಇದೀಗ ಉಪೇಂದ್ರ ತಕ್ಷಣವೇ ವಿಚಾರಣೆಗೆ ಹಾಜರಾಗಲು ಕತ್ರಿಗುಪ್ಪೆ ಮತ್ತು ಸದಾಶಿವನಗರ ಪೊಲೀಸರು ನೋಟಿಸ್ ನೀಡಿದ್ದಾರೆ.

ಪ್ರಕರಣ ವಿವಾದಕ್ಕೀಡಾಗುತ್ತಿದ್ದಂತೇ ನಟ ಉಪೇಂದ್ರ ಸ್ಪಷ್ಟನೆ ನೀಡಿದ್ದಲ್ಲದೆ, ವಿಡಿಯೋ ಕೂಡಾ ಡಿಲೀಟ್ ಮಾಡಿದ್ದರು. ಆದರೆ ಕ್ಷಮೆ ಕೇಳಿದರೂ ಉಪೇಂದ್ರಗೆ ಸಂಕಷ್ಟ ತಪ್ಪಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಫ್ಯಾನ್ಸ್, ರಮ್ಯಾ ಜಟಾಪಟಿಯಲ್ಲಿ ಹೊಸ ತಿರುವು, ದರ್ಶನ್ ಫ್ಯಾನ್ಸ್‌ಗೆ ನಡುಕ ಶುರು

ಡಿ ಫ್ಯಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ: ನಟ ಚೇತನ್ ಕುಮಾರ್‌ಗೆ ನಟಿ ರಮ್ಯಾ ಧನ್ಯವಾದ

ತಮ್ಮ ಕುಟುಂಬದಲ್ಲೇ ಇಷ್ಟೆಲ್ಲಾ ನಡೆಯುವಾಗ ಸುಮ್ಮನಿದ್ರು: ಯುವ ಮಾಜಿ ಪತ್ನಿ ಪೋಸ್ಟ್ ವೈರಲ್

ವಿದೇಶದಲ್ಲಿ 'ಸು ಫ್ರಮ್ ಸೋ' ನೋಡಲು ಕಾಯುತ್ತಿರುವ ಕನ್ನಡಭಿಮಾನಿಗಳಿಗೆ ಗುಡ್‌ನ್ಯೂಸ್‌

ದರ್ಶನ್, ರಮ್ಯಾ ರಗಳೆ ನಡುವೆ ಪವಿತ್ರಾ ಗೌಡ ಇಂದೇನಿದೂ ಪೋಸ್ಟ್‌

ಮುಂದಿನ ಸುದ್ದಿ
Show comments