Webdunia - Bharat's app for daily news and videos

Install App

ಪವರ್ ಸ್ಟಾರ್ ಅಪ್ಪು ಸಮಾಧಿಗೆ ಇಂದು ಮತ್ತಷ್ಟು ಜನರ ಆಗಮನ

Webdunia
ಸೋಮವಾರ, 29 ನವೆಂಬರ್ 2021 (09:50 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನವಾಗಿ ಇಂದಿಗೆ ಒಂದು ವರ್ಷವಾಗಿದೆ. ಈ ಹಿನ್ನಲೆಯಲ್ಲಿ ಇಂದು ಕಂಠೀರವ ಸ್ಟುಡಿಯೋದಲ್ಲಿರುವ ಅವರ ಸಮಾಧಿಗೆ ಬರುವವರು ಸಂಖ್ಯೆಯೂ ಹೆಚ್ಚಾಗಿದೆ.

ಇಂದು ತಮ್ಮ ಮೆಚ್ಚಿನ ನಟನ ಸಾವಿಗೆ ಒಂದು ತಿಂಗಳು ಕಳೆದ ಹಿನ್ನಲೆಯಲ್ಲಿ ಅವರ ಅಭಿಮಾನಿಗಳು ರಕ್ತದಾನ, ಪುತ್ಥಳಿ ಅನಾವರಣ ಮುಂತಾದ ಸಮಾಜಮುಖೀ ಕಾರ್ಯಗಳನ್ನು ಮಾಡಲು ಮುಂದಾಗಿದ್ದಾರೆ.

ಇನ್ನು, ಅಪ್ಪು ಮಾಸಿಕ ಪುಣ್ಯಸ್ಮರಣೆ ಅಂಗವಾಗಿ ಸಮಾಧಿಗೆ ವಿಶೇಷ ಪೂಜೆ ನಡೆಯಲಿದೆ. ಇನ್ನು, ಸಮಾಧಿಗೆ ಭೇಟಿ ನೀಡಲಿರುವ ಜನರೂ ಹೆಚ್ಚಾಗಿದ್ದು, ತಮಗೆ ತೋಚಿದ ರೀತಿಯಲ್ಲಿ ಪೂಜೆ ಮಾಡಿ ಅಪ್ಪು ಸ್ಮರಣೆ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments