Webdunia - Bharat's app for daily news and videos

Install App

ಚಾಕೋಲೆಟ್ ಹೀರೋ ಧ್ಯಾನ್ ಮತ್ತೆ ಕನ್ನಡ ಸಿನಿಮಾದಲ್ಲಿ ನಟಿಸ್ತಾ ಇದ್ದಾರೆ..!

Webdunia
ಸೋಮವಾರ, 28 ಜುಲೈ 2014 (09:51 IST)
ಕನ್ನಡ ಚಿತ್ರರಂಗದಲ್ಲಿ ತನಗೊಂದು ಸ್ಥಾನ ಪಡೆದ ಮುಂಬೈ ಮೂಲದ ಹೀರೋ ಧ್ಯಾನ್. ನನ್ನ ಪ್ರೀತಿಯ ಹುಡುಗಿ, ಮೊನಲೀಸ, ಅಮೃತದ ಧಾರೆ ಚಿತ್ರಗಳ ಮುಖಾಂತರ ಮನಗೆದ್ದಿದ್ದ ಚಾಕೊಲೆಟ್ ಹೀರೋ ಸಮೀರ್ ದತ್ತಾನಿ ಯಾನೆ ಧ್ಯಾನ್ 2010  ರಲ್ಲಿ ಹುಡುಗ ಹುಡುಗಿ ಚಿತ್ರದ ನಂತರ ಕನ್ನಡ ಚಿತ್ರರಂಗದ ಬಳಿ ಬಂದಿರಲಿಲ್ಲ. ಆ ಸಿನಿಮ ಹೇಳಲಾಗದಷ್ಟು ಕೆಟ್ಟದಾಗಿ ಸೋತು ಮಕಾಡೆ ಮಲಗಿತ್ತು. ಈಗ ಮತ್ತೆ ಧ್ಯಾನ್ ಕನ್ನಡ ಚಿತ್ರರಂಗಕ್ಕೆ ಬಂದಿದ್ದಾರೆ.
 
ಕಳೆದ ಕೆಲವು ವರ್ಷಗಳಿಂದ ನಾವು ಹೊಸದೊಂದು ಉದ್ಯಮದತ್ತ ಗಮನ ಕೊಟ್ಟಿದ್ದೆವು. ನಮ್ಮದು ಔದ್ಯಮಿಕ ಕುಟುಂಬ. ಹೊಸದೊಂದು ಫ್ಯಾಕ್ಟರಿ ವಿಷಯದಲ್ಲಿ ಸಾಕಷ್ಟು ಬ್ಯುಸಿ ಆಗಿದ್ದೆ. ಈಗ ಕೆಲಸಗಳು ಒಂದು ಹದಕ್ಕೆ ಬಂದಿದೆ. ಆದ ಕಾರಣ  ಕನ್ನಡ ಚಿತ್ರದಲ್ಲಿ ನಟಿಸಲು ಬಂದಿದ್ದೇನೆ ಎಂದು ಹೇಳಿದ್ದಾರೆ.  
 
.........ಇನ್ನು ಇದೆ. ಮುಂದೆ ಓದಿ. 
 
 

 ಯಶ್ ಮಾತು ರಾಧಿಕ ಪಂಡಿತ್ ಅವರ ಅಭಿನಯದ ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿ ಚಿತ್ರದಲ್ಲಿ ಗೆಸ್ಟ್ ರೋಲ್ ಮಾಡುತ್ತಿದ್ದಾರೆ. ಬೆಂಗಳೂರು ನನ್ನ ಎರಡನೇ ಮನೆ. ಕನ್ನಡಿಗರು ನನ್ನನ್ನು ಪ್ರೀತಿಯಿಂದ ಬೆಳೆಸಿದ್ದಾರೆ. ಅವರ ನಂಬಿಕೆ ಉಳಿಸುವುದು ನನ್ನ ಕೆಲಸ ಎಂದಿದ್ದಾರೆ ಧ್ಯಾನ್. 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments