Webdunia - Bharat's app for daily news and videos

Install App

ಕೃಷ್ಣವಂಶಿ ನಿರ್ದೇಶನದ ಚಿತ್ರಕ್ಕೆ ಪ್ರಕಾಶ್ ರಾಜ್ ಹಣ ಹೂಡ್ತಾ ಇದ್ದಾರಂತೆ

Webdunia
ಶುಕ್ರವಾರ, 21 ನವೆಂಬರ್ 2014 (12:14 IST)
ಒಗ್ಗರಣೆ ಚಿತ್ರವನ್ನು ಪ್ರಕಾಶ್ ರಾಜ್ ಅವರು ಕನ್ನಡ ತಮಿಳು, ತೆಲುಗು ಭಾಷೆಗಳಲ್ಲಿ ನಿರ್ದೇಶಿಸಿದರು. ಆದರೆ ಆ ಚಿತ್ರ ಕನ್ನಡದಲ್ಲಿ ಮಾತ್ರ ಯಶಸ್ಸು ಪಡೆಯಿತು. ಇತರ ಭಾಷೆಗಳಲ್ಲಿ   ಗೆಲ್ಲಲಿಲ್ಲ. ಈಗ ಪ್ರಕಾಶ್ ಅವರು ಹೊಸ ಚಿತ್ರದತ್ತ ತಮ್ಮ ಚಿತ್ತ ನೆಟ್ಟಿದ್ದಾರೆ. ಈ ಚಿತ್ರವನ್ನು ನಿರ್ದೇಶಿಸುತ್ತಿಲ್ಲ ಬದಲಿಗೆ ನಿರ್ಮಾಣ  ಮಾಡಲು ಸಿದ್ಧತೆ ನಡೆಸಿದ್ದಾರೆ. 
 
ಈ ಚಿತ್ರವನ್ನು ಒಂದು ಕಾಲದಲ್ಲಿ ಕನ್ನಡ ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಗಳಲ್ಲಿ  ನಟಿಸಿದ್ದ ತಾರೆ ರಮ್ಯ ಕೃಷ್ಣ ಅವರ ಪತಿ ಕೃಷ್ಣ ವಂಶಿ ಅವರ ನಿರ್ದೇಶನದಲ್ಲಿ ತಯಾರುತ್ತದೆಯಂತೆ. 
 
ಈ ಸಿನಿಮಾ ತಮಿಳು ಹಾಗೂ ತೆಲುಗು ಭಾಷೆಯಲ್ಲಿ ನಿರ್ಮಾಣ ಮಾಡುತ್ತಿದ್ದಾರೆ ಪ್ರಕಾಶ್. ಕೃಷ್ಣವಂಶಿ ಅವರಿಗೆ ಪ್ರಕಾಶ್ ರಾಜ್ ಕಂಡ್ರೆ ಅಭಿಮಾನ. ಆಚಿತ್ರಗಳಲ್ಲಿ ಪ್ರಕಾಶ್ ರಾಜ್ ಅವರ ಪಾತ್ರ ಪ್ರಮುಖವಾದ ಮಹತ್ವ ಪಡೆದಿರುತ್ತದೆ . ಈ ಎಲ್ಲ ಕಾರಣಗಳನ್ನು ಗಮನದಲ್ಲಿ ಇಟ್ಟುಕೊಂಡು ಪ್ರಕಾಶ್ ರಾಜ್ ಅವಕಾಶ ನೀಡಿದ್ದಾರೆ.ಚಿತ್ರ ಕೌಟುಂಬಿಕ ಕಥಾಹಂದರ ಹೊಂದಿರುತ್ತದೆ ಎನ್ನುವುದೇ ಈಗ ಹರಡಿರುವ  ಸುದ್ದಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments