Webdunia - Bharat's app for daily news and videos

Install App

ಶಿವರಾಜ್ ಕುಮಾರ್ ಗೆ ಉಡುಗೊರೆ ನೀಡಿದ ಸಿಎಂ ಬಿಎಸ್ ವೈ ಪುತ್ರ

Webdunia
ಶನಿವಾರ, 7 ಮಾರ್ಚ್ 2020 (09:02 IST)
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಭೇಟಿಯಾದ ಸಂಸದ, ಸಿಎಂ ಯಡಿಯೂರಪ್ಪ ಪುತ್ರ ಬಿ ವೈ ರಾಘವೇಂದ್ರ ಉಡುಗೊರೆಯೊಂದನ್ನು ನೀಡಿದ್ದಾರೆ.


ಶಿವಣ್ಣನನ್ನು ಭೇಟಿಯಾದ ಸಂಸದ ರಾಘವೇಂದ್ರ ಬಿಎಸ್ ಯಡಿಯೂರಪ್ಪ ಜೀವನ ಕುರಿತಾದ, ಅವರ ಸಾಧನೆಗಳ ಬಗ್ಗೆ, ರಾಜಕೀಯ ಹೋರಾಟದ ಬಗ್ಗೆ ವಿವರ ಒದಗಿಸುವ ಪುಸ್ತಕವೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ.

ರಾಜಕೀಯದಿಂದ ದೂರವೇ ಇದ್ದರೂ ಡಾ.ರಾಜ್ ಕುಟುಂಬಕ್ಕೆ ರಾಜಕೀಯ ನಾಯಕರೊಂದಿಗೆ ಸೌಹಾರ್ದ ಸಂಬಂಧವಿದೆ. ಇದೇ ಸ್ನೇಹದಿಂದ ರಾಘವೇಂದ್ರ ತಮ್ಮ ತಂದೆಯ ಕುರಿತಾದ ಪುಸ್ತಕ ಕೊಡುಗೆಯಾಗಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments