Webdunia - Bharat's app for daily news and videos

Install App

ಡ್ರಾಮಾ ಜ್ಯೂನಿಯರ್ಸ್ ಗೆ ತೀರ್ಪು ನೀಡಲು ಬರಲಿದ್ದಾರೆ ‘ಮುಖ್ಯಮಂತ್ರಿ’!

Webdunia
ಭಾನುವಾರ, 24 ಸೆಪ್ಟಂಬರ್ 2017 (07:44 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ರಿಯಾಲಿಟಿ ಶೋ ಡ್ರಾಮಾ ಜ್ಯೂನಿಯರ್ಸ್ ನಿಂದ ಟಿಎನ್ ಸೀತಾರಾಂ ಹೊರಬಂದಿರುವುದು ಹಳೇ ಸುದ್ದಿ. ಲೇಟೆಸ್ಟ್ ಸುದ್ದಿ ಏನಪ್ಪಾ ಅಂದ್ರೆ  ಸೀತಾರಾಂ ಜಾಗಕ್ಕೆ ‘ಮುಖ್ಯಮಂತ್ರಿ’ ಆ ಜಾಗ ತುಂಬಲಿದ್ದಾರೆ.

 
ಮುಖ್ಯಮಂತ್ರಿ ಎಂದಾಕ್ಷಣ ಸಿಎಂ ಸಿದ್ದರಾಮಯ್ಯನವರಾ ಎಂದು ಅಂದುಕೊಳ್ಳಬೇಕಾಗಿಲ್ಲ. ಈ ಮುಖ್ಯಮಂತ್ರಿ ಸಿಎಂ ಅಲ್ಲ. ಮುಖ್ಯಮಂತ್ರಿ ಚಂದ್ರು.

ಹಿರಿಯ ನಿರ್ದೇಶಕನ ಸ್ಥಾನ ತುಂಬಲು ಇದೀಗ ಹಿರಿಯ ನಟ ಚಂದ್ರು ಬರಲಿದ್ದಾರೆ. ರಂಗಭೂಮಿ, ಹಿರಿತೆರೆ, ಕಿರುತೆರೆ ಸೇರಿದಂತೆ ಎಲ್ಲಾ ರಂಗದಲ್ಲೂ ಅನುಭವಿಯಾಗಿರುವ ಮುಖ್ಯಮಂತ್ರಿ ಚಂದ್ರು ಇನ್ನು ಮುಂದೆ ಮಕ್ಕಳಿಗೆ ಹೇಗೆ ಕಿವಿ ಮಾತು ಹೇಳ್ತಾರೆ ಕಾದು ನೋಡ್ಬೇಕು.

ಇದನ್ನೂ ಓದಿ.. ‘ವಿರಾಟ್ ಕೊಹ್ಲಿ ಯಶಸ್ಸಿಗೆ ಧೋನಿಯೇ ಕಾರಣ’
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments