Webdunia - Bharat's app for daily news and videos

Install App

ಡ್ರಾಮಾ ಜ್ಯೂನಿಯರ್ಸ್ ಗೆ ತೀರ್ಪು ನೀಡಲು ಬರಲಿದ್ದಾರೆ ‘ಮುಖ್ಯಮಂತ್ರಿ’!

Webdunia
ಭಾನುವಾರ, 24 ಸೆಪ್ಟಂಬರ್ 2017 (07:44 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ರಿಯಾಲಿಟಿ ಶೋ ಡ್ರಾಮಾ ಜ್ಯೂನಿಯರ್ಸ್ ನಿಂದ ಟಿಎನ್ ಸೀತಾರಾಂ ಹೊರಬಂದಿರುವುದು ಹಳೇ ಸುದ್ದಿ. ಲೇಟೆಸ್ಟ್ ಸುದ್ದಿ ಏನಪ್ಪಾ ಅಂದ್ರೆ  ಸೀತಾರಾಂ ಜಾಗಕ್ಕೆ ‘ಮುಖ್ಯಮಂತ್ರಿ’ ಆ ಜಾಗ ತುಂಬಲಿದ್ದಾರೆ.

 
ಮುಖ್ಯಮಂತ್ರಿ ಎಂದಾಕ್ಷಣ ಸಿಎಂ ಸಿದ್ದರಾಮಯ್ಯನವರಾ ಎಂದು ಅಂದುಕೊಳ್ಳಬೇಕಾಗಿಲ್ಲ. ಈ ಮುಖ್ಯಮಂತ್ರಿ ಸಿಎಂ ಅಲ್ಲ. ಮುಖ್ಯಮಂತ್ರಿ ಚಂದ್ರು.

ಹಿರಿಯ ನಿರ್ದೇಶಕನ ಸ್ಥಾನ ತುಂಬಲು ಇದೀಗ ಹಿರಿಯ ನಟ ಚಂದ್ರು ಬರಲಿದ್ದಾರೆ. ರಂಗಭೂಮಿ, ಹಿರಿತೆರೆ, ಕಿರುತೆರೆ ಸೇರಿದಂತೆ ಎಲ್ಲಾ ರಂಗದಲ್ಲೂ ಅನುಭವಿಯಾಗಿರುವ ಮುಖ್ಯಮಂತ್ರಿ ಚಂದ್ರು ಇನ್ನು ಮುಂದೆ ಮಕ್ಕಳಿಗೆ ಹೇಗೆ ಕಿವಿ ಮಾತು ಹೇಳ್ತಾರೆ ಕಾದು ನೋಡ್ಬೇಕು.

ಇದನ್ನೂ ಓದಿ.. ‘ವಿರಾಟ್ ಕೊಹ್ಲಿ ಯಶಸ್ಸಿಗೆ ಧೋನಿಯೇ ಕಾರಣ’
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಮುಂದಿನ ಸುದ್ದಿ
Show comments