Webdunia - Bharat's app for daily news and videos

Install App

ದರ್ಶನ್ ಕುರುಕ್ಷೇತ್ರ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡಿದ ಮೇಲೂ ಮುನಿರತ್ನಗೆ ಬೈದ ಅಭಿಮಾನಿಗಳು

Webdunia
ಸೋಮವಾರ, 20 ಮೇ 2019 (12:43 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಕುರುಕ್ಷೇತ್ರ ಸಿನಿಮಾ ಪ್ರಾರಂಭವಾಗಿ ಎರಡು ವರ್ಷೇ ಆಗುತ್ತಾ ಬಂದರೂ ಇನ್ನೂ ತೆರೆ ಕಂಡಿಲ್ಲ ಎಂದು ಇಷ್ಟು ದಿನ ಅಭಿಮಾನಿಗಳು ಬೇಸರದಲ್ಲಿದ್ದರು.


ಕಾಂಗ್ರೆಸ್ ಶಾಸಕರೂ ಆಗಿರುವ ನಿರ್ಮಾಪಕ ಮುನಿರತ್ನ ಕೂಡಾ ಸಿನಿಮಾ ರಿಲೀಸ್ ಬಗ್ಗೆ ಏನನ್ನೂ ಮಾತನಾಡುತ್ತಿರಲಿಲ್ಲ. ಆದರೆ ಇದೀಗ ಮುನಿರತ್ನ ಚುನಾವಣೆ ಎಲ್ಲಾ ಮುಗಿದ ಮೇಲೆ ಸಿನಿಮಾ ವರಮಹಾಲಕ್ಷ್ಮಿ ಹಬ್ಬಕ್ಕೆ ಬಿಡುಗಡೆಯಾಗುತ್ತಿರುವುದಾಗಿ ಘೋಷಿಸಿದ್ದಾರೆ.

ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡಿದರೂ ದರ್ಶನ್ ಅಭಿಮಾನಿಗಳ ಸಿಟ್ಟು ಕಡಿಮೆಯಾಗಿಲ್ಲ. ಇಷ್ಟು ತಡವಾಗಿ ರಿಲೀಸ್ ಮಾಡುತ್ತಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮುನಿರತ್ನರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ನಿಮ್ಮ ರಾಜಕೀಯ ಕಾರಣಕ್ಕಾಗಿ ನಮ್ಮ ಡಿ ಬಾಸ್ ಸಮಯ ಹಾಳು ಮಾಡಿದಿರಿ ಎಂದು ಮುನಿರತ್ನ ಮೇಲೆ ಅಭಿಮಾನಿಗಳು ಸಿಟ್ಟು ಹೊರ ಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments