Webdunia - Bharat's app for daily news and videos

Install App

ಸಂಗೀತ ಸಂಯೋಜಕ ದೇವಿ ಶ್ರೀ ಪ್ರಸಾದ್ ಈ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಚಿರಂಜೀವಿ

Webdunia
ಮಂಗಳವಾರ, 23 ಫೆಬ್ರವರಿ 2021 (11:20 IST)
ಹೈದರಾಬಾದ್ : ಮೆಗಾಸ್ಟಾರ್ ಚಿರಂಜೀವಿ ಅವರು ಸಂಗೀತ ಸಂಯೋಜಕ ದೇವಿ ಶ್ರೀ ಪ್ರಸಾದ್ ಅವರಿಗೆ ತುಂಬಾ ಆಪ್ತರಾಗಿದ್ದಾರೆ. ಹಾಗಾಗಿ ಸಂಗೀತ ಸಂಯೋಜಕ ದೇವಿ ಶ್ರೀ ಪ್ರಸಾದ್ ಅವರ ಈ ಕೆಲಸದಿಂದ ತುಂಬಾ ಸಂತೋಷಪಟ್ಟ ಚಿರಂಜೀವಿ ಅವರಿಗೆ ಅಚ್ಚರಿಯ ಉಡುಗೊರೆಯೊಂದನ್ನು ನೀಡಿದ್ದಾರಂತೆ.

ಸಂಗೀತ ಸಂಯೋಜಕ ದೇವಿ ಶ್ರೀ ಪ್ರಸಾದ್ ಅವರು ಇತ್ತೀಚೆಗೆ ಬಿಡುಗಡೆಯಾದ ಸೂಪರ್ ಹಿಟ್ ಚಿತ್ರದ ‘ಉಪ್ಪೇನಾ’ ಚಿತ್ರದಲ್ಲಿ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಿತ್ರದ ಹಾಡುಗಳು ಸೂಪರ್ ಹಿಟ್ ಆಗಿದೆ. ಹೀಗಾಗಿ ಸಂತೋಷಗೊಂಡ ಚಿರಂಜೀವಿ ಅವರು ವೈಯಕ್ತಿಕ ಮೆಚ್ಚುಗೆ ಪತ್ರವನ್ನು ಕಳುಹಿಸಿದ್ದಾರೆ. ಇದನ್ನು ದೇವಿ ಶ್ರೀ ಪ್ರಸಾದ್  ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಧನ್ಯವಾದ ಅರ್ಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಫ್ಯಾನ್ಸ್, ರಮ್ಯಾ ಜಟಾಪಟಿಯಲ್ಲಿ ಹೊಸ ತಿರುವು, ದರ್ಶನ್ ಫ್ಯಾನ್ಸ್‌ಗೆ ನಡುಕ ಶುರು

ಡಿ ಫ್ಯಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ: ನಟ ಚೇತನ್ ಕುಮಾರ್‌ಗೆ ನಟಿ ರಮ್ಯಾ ಧನ್ಯವಾದ

ತಮ್ಮ ಕುಟುಂಬದಲ್ಲೇ ಇಷ್ಟೆಲ್ಲಾ ನಡೆಯುವಾಗ ಸುಮ್ಮನಿದ್ರು: ಯುವ ಮಾಜಿ ಪತ್ನಿ ಪೋಸ್ಟ್ ವೈರಲ್

ವಿದೇಶದಲ್ಲಿ 'ಸು ಫ್ರಮ್ ಸೋ' ನೋಡಲು ಕಾಯುತ್ತಿರುವ ಕನ್ನಡಭಿಮಾನಿಗಳಿಗೆ ಗುಡ್‌ನ್ಯೂಸ್‌

ದರ್ಶನ್, ರಮ್ಯಾ ರಗಳೆ ನಡುವೆ ಪವಿತ್ರಾ ಗೌಡ ಇಂದೇನಿದೂ ಪೋಸ್ಟ್‌

ಮುಂದಿನ ಸುದ್ದಿ
Show comments