ತೆರೆ ಮೇಲೆ ಬರಲಿದೆ ಭೂಗತ ದೊರೆ ಮುತ್ತಪ್ಪ ರೈ ಸಿನಿಮಾ

Webdunia
ಶುಕ್ರವಾರ, 27 ನವೆಂಬರ್ 2020 (10:31 IST)
ಬೆಂಗಳೂರು: ಮಾಜಿ ಭೂಗತ ದೊರೆ ದಿವಂಗತ ಮುತ್ತಪ್ಪ ರೈ ಜೀವನಾಧಾರಿತ ಕತೆ ಸ್ಯಾಂಡಲ್ ವುಡ್ ನಲ್ಲಿ ಸಿನಿಮಾವಾಗಿ ಬರಲಿದೆ.

 

ನಿರ್ದೇಶಕ ರವಿ ಶ್ರೀವತ್ಸ ಮುತ್ತಪ್ಪ ರೈ ಕುರಿತಾದ ಸಿನಿಮಾ ಕೆಲಸಗಳನ್ನು ಆರಂಭಿಸಿದ್ದಾರೆ. ಈ ಚಿತ್ರಕ್ಕೆ ‘ಎಂಆರ್’ ಎಂದು ಶೀರ್ಷಿಕೆಯಿಡಲಾಗಿದೆ. ನಿರ್ಮಾಪಕ ರಾಜಣ್ಣ ಪುತ್ರನೇ ಈ ಸಿನಿಮಾದ ನಾಯಕ. ಮುತ್ತಪ್ಪ ರೈ ಬಾಲ್ಯದಿಂದ ತೊಡಗಿ ಕೊನೆಯ ದಿನದವರೆಗೂ ಕತೆ ಈ ಸಿನಿಮಾದಲ್ಲಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments