ಮುತ್ತಯ್ಯ ಮುರಳೀಧರನ್ ಜೀವನಾಧಾರಿತ ಚಿತ್ರದಿಂದ ಹಿಂದೆ ಸರಿದ ವಿಜಯ್ ಸೇತುಪತಿ

Webdunia
ಬುಧವಾರ, 21 ಅಕ್ಟೋಬರ್ 2020 (10:08 IST)
ಚೆನ್ನೈ : ಬೌಲರ್ ಮುತ್ತಯ್ಯ ಮುರಳೀಧರನ್ ಅವರ  ಜೀವನಕಥೆ ಆಧಾರಿತ ಸಿನಿಮಾದಲ್ಲಿ ನಟ ವಿಜಯ್ ಸೇತುಪತಿ ಅವರು ನಟಿಸುವ ಬಗ್ಗೆ ವಿವಾದ ಏರ್ಪಟ್ಟಿತ್ತು. ಇದೀಗ ಆ ವಿವಾದ ಕೊನೆಗೊಂಡಿದೆ ಎನ್ನಲಾಗಿದೆ.

ಹೌದು. ಶ್ರೀಲಂಕಾ ಮಣ್ಣಿನ ಬಗ್ಗೆ ಹೆಮ್ಮೆಪಡುವ ಮುತ್ತಯ್ಯ ಮುರಳೀಧರನ್  ಜೀವನಾಧಾರಿತ ಚಿತ್ರದಲ್ಲಿ ವಿಜಯ್ ಸೇತುಪತಿ ಮುರಳೀಧರನ್  ಪಾತ್ರ ನಿರ್ವಹಿಸುವುದು ಹಲವರಿಗೆ ಇಷ್ಟವಿರಲಿಲ್ಲ. ವಿಜಯ್ ಸೇತುಪತಿ ಈ ಚಿತ್ರವನ್ನು ಕೈಬಿಡಬೇಕೆಂದು ಅನೇಕ ಗಣ್ಯರು ಹೇಳಿದ್ದರು.

ಈ ಬಗ್ಗೆ ಸಮಸ್ಯೆ ಮುಂದುವರಿಯುತ್ತಿದ್ದಂತೆ ವಿಜಯ್ ಸೇತುಪತಿ ಚಿತ್ರದಿಂದ ಹಿಂದೆ ಸರಿಯುವಂತೆ ಮುರಳೀಧರನ್  ಅವರು ತಿಳಿಸಿದ್ದಾರೆ. ಆದಕಾರಣ ಅವರ ಮನವಿಯಂತೆ ವಿಜಯ್ ಸೇತುಪತಿ ಚಿತ್ರದಿಂದ ಹೊರಬಂದಿದ್ದಾರೆ ಎಂದು ಹೇಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

₹60 ಕೋಟಿ ವಂಚನೆ ಪ್ರಕರಣ: ಸತತ 5 ಗಂಟೆ ಪೊಲೀಸ್‌ ವಿಚಾರಣೆ ಎದುರಿಸಿದ ಶಿಲ್ಪಾ ಶೆಟ್ಟಿ ದಂಪತಿ

ವಂಡಲೂರು ಮೃಗಲಾಯದಲ್ಲಿ ಶಿವಕಾರ್ತೀಕೇಯನ್ ದತ್ತು ಪಡೆದಿದ್ದ ಸಿಂಹ ಕೊನೆಗೂ ಪತ್ತೆ

ಸೋಮವಾರದ್ ಮೇಲ್ ನೋಡ್ರೀ, ಹೆಂಗ್ ಬಿದ್ದೋಗುತ್ತೆ ಅಂದೋರಿಗೆ: ದುನಿಯಾ ವಿಜಯ್‌ ಹೀಗಂದಿದ್ಯಾಕೆ

200 ಸಿನಿಮಾಗಳ ಕತೆ ಕೇಳಿದ ಬಳಿಕ ಒಪ್ಪಿಕೊಂಡ ಮುರುಳಿ ಸಿನಿಮಾಗೆ ಮುಹೂರ್ತ ಫಿಕ್ಸ್‌

ಮರೆಯಾದ ರಾಕೇಶ್‌ ಪೂಜಾರಿಯನ್ನು ನೆನೆದುಕೊಂಡ ಕಾಂತಾರ ನಟ ಗುಲ್ಶನ್ ದೇವಯ್ಯ

ಮುಂದಿನ ಸುದ್ದಿ
Show comments