Webdunia - Bharat's app for daily news and videos

Install App

ಮುತ್ತಯ್ಯ ಮುರಳೀಧರನ್ ಜೀವನಾಧಾರಿತ ಚಿತ್ರದಿಂದ ಹಿಂದೆ ಸರಿದ ವಿಜಯ್ ಸೇತುಪತಿ

Webdunia
ಬುಧವಾರ, 21 ಅಕ್ಟೋಬರ್ 2020 (10:08 IST)
ಚೆನ್ನೈ : ಬೌಲರ್ ಮುತ್ತಯ್ಯ ಮುರಳೀಧರನ್ ಅವರ  ಜೀವನಕಥೆ ಆಧಾರಿತ ಸಿನಿಮಾದಲ್ಲಿ ನಟ ವಿಜಯ್ ಸೇತುಪತಿ ಅವರು ನಟಿಸುವ ಬಗ್ಗೆ ವಿವಾದ ಏರ್ಪಟ್ಟಿತ್ತು. ಇದೀಗ ಆ ವಿವಾದ ಕೊನೆಗೊಂಡಿದೆ ಎನ್ನಲಾಗಿದೆ.

ಹೌದು. ಶ್ರೀಲಂಕಾ ಮಣ್ಣಿನ ಬಗ್ಗೆ ಹೆಮ್ಮೆಪಡುವ ಮುತ್ತಯ್ಯ ಮುರಳೀಧರನ್  ಜೀವನಾಧಾರಿತ ಚಿತ್ರದಲ್ಲಿ ವಿಜಯ್ ಸೇತುಪತಿ ಮುರಳೀಧರನ್  ಪಾತ್ರ ನಿರ್ವಹಿಸುವುದು ಹಲವರಿಗೆ ಇಷ್ಟವಿರಲಿಲ್ಲ. ವಿಜಯ್ ಸೇತುಪತಿ ಈ ಚಿತ್ರವನ್ನು ಕೈಬಿಡಬೇಕೆಂದು ಅನೇಕ ಗಣ್ಯರು ಹೇಳಿದ್ದರು.

ಈ ಬಗ್ಗೆ ಸಮಸ್ಯೆ ಮುಂದುವರಿಯುತ್ತಿದ್ದಂತೆ ವಿಜಯ್ ಸೇತುಪತಿ ಚಿತ್ರದಿಂದ ಹಿಂದೆ ಸರಿಯುವಂತೆ ಮುರಳೀಧರನ್  ಅವರು ತಿಳಿಸಿದ್ದಾರೆ. ಆದಕಾರಣ ಅವರ ಮನವಿಯಂತೆ ವಿಜಯ್ ಸೇತುಪತಿ ಚಿತ್ರದಿಂದ ಹೊರಬಂದಿದ್ದಾರೆ ಎಂದು ಹೇಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments