Webdunia - Bharat's app for daily news and videos

Install App

ಆಸ್ಕರ್ ಗೆ ಆರ್ ಆರ್ ಆರ್ ಆಯ್ಕೆಯಾಗದಿರುವುದಕ್ಕೆ ಆಯ್ಕೆ ಸಮಿತಿ ಅಧ್ಯಕ್ಷ ನಾಗಾಭರಣ ಸ್ಪಷ್ಟನೆ

Webdunia
ಗುರುವಾರ, 22 ಸೆಪ್ಟಂಬರ್ 2022 (09:00 IST)
ಬೆಂಗಳೂರು: ಈ ಬಾರಿ ಆಸ್ಕರ್ ಗೆ ಭಾರತದಿಂದ ಆರ್ ಆರ್ ಆರ್ ಸಿನಿಮಾ ವಿದೇಶೀ ಸಿನಿಮಾ ವಿಭಾಗದಲ್ಲಿ ಆಯ್ಕೆಯಾಗುತ್ತದೆಂದೇ ಎಲ್ಲರ ನಿರೀಕ್ಷೆಯಾಗಿತ್ತು.

ಆದರೆ ಕೊನೆಯ ಕ್ಷಣದಲ್ಲಿ ಗುಜರಾತಿ ಸಿನಿಮಾ ಚೆಲ್ಲೋ ಶೋ ಆಯ್ಕೆಯಾಗಿತ್ತು. ಇದು ಫ್ಯಾನ್ಸ್ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಆರ್ ಆರ್ ಆರ್ ತಿರಸ್ಕೃತವಾಗಿದ್ದಕ್ಕೆ ಆಯ್ಕೆ ಸಮಿತಿ ಅಧ್ಯಕ್ಷ ಟಿ.ಎಸ್. ನಾಗಾಭರಣ ಸ್ಪಷ್ಟನೆ ನೀಡಿದ್ದಾರೆ.

‘ಒಂದು ಸಿನಿಮಾ ಆಸ್ಕರ್ ಗೆ ಆಯ್ಕೆಯಾಗಲು ಅದರ ಮಾರ್ಕೆಟಿಂಗ್, ಮಾಸ್ ಅಂಶ ಮುಖ್ಯವಾಗುವುದಿಲ್ಲ. ಕತೆ ಮುಖ್ಯ. ಆಸ್ಕರ್ ಗೆ ಆಯ್ಕೆಯಾಗಲು ಸ್ಪರ್ಧೆಗೆ ಬಂದಿದ್ದ ಎಲ್ಲಾ ಸಿನಿಮಾಗಳೂ ಅತ್ಯುತ್ತಮವಾಗಿತ್ತು. ಆರ್ ಆರ್ ಆರ್ ಕೂಡಾ ಉತ್ತಮ ಸಿನಿಮಾವೇ. ಆದರೆ ಅಂತಿಮವಾಗಿ ಚೆಲ್ಲೋ ಶೋ ಭಾರತವನ್ನು ಪ್ರತಿನಿಧಿಸುವ ಕತೆ ಹೊಂದಿರುವ ಸಿನಿಮಾ, ಒಂದು ವಿಭಿನ್ನ ಸಿನಿಮಾ ಎಂಬ ಕಾರಣಕ್ಕೆ ಆಯ್ಕೆಯಾಯಿತು. ಇದರಿಂದ ಉಳಿದವರಿಗೆ ನಿರಾಸೆಯಾಗಿರಬಹುದು. ಆದರೆ ಚೆಲ್ಲೋ ಶೋ ಭಾರತವನ್ನು ಪ್ರತಿನಿಧಿಸುವ ಒಂದು ವಿಭಿನ್ನ ಸಿನಿಮಾ’ ಎಂದು ನಾಗಾಭರಣ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments