Webdunia - Bharat's app for daily news and videos

Install App

ಸಮಂತಾ ಜೊತೆ ವಿಚ್ಛೇದನದ ನಿಜ ಕಾರಣ ಬಿಚ್ಚಿಟ್ಟ ನಾಗಚೈತನ್ಯ

Webdunia
ಶನಿವಾರ, 6 ಮೇ 2023 (15:00 IST)
ಹೈದರಾಬಾದ್: ಸಮಂತಾ ಋತು ಪ್ರಭು ಜೊತೆಗಿನ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ನಿಜ ಕಾರಣವೆನೆಂಬುದನ್ನು ನಾಗಚೈತನ್ಯ ಕೊನೆಗೂ ಬಹಿರಂಗಪಡಿಸಿದ್ದಾರೆ.

ಟಾಲಿವುಡ್ ನ ರಿಯಲ್ ಜೋಡಿ ವಿಚ್ಛೇದನ ಪಡೆಯುತ್ತಿರುವುದಾಗಿ ಘೋಷಿಸಿದಾಗ ಅಭಿಮಾನಿಗಳಿಗೂ ತೀವ್ರ ಬೇಸರವಾಗಿತ್ತು. ಆದರೆ ವಿಚ್ಛೇದನಕ್ಕೆ ನಿಜ ಕಾರಣವೇನೆಂಬುದನ್ನು ಇದುವರೆಗೆ ಇಬ್ಬರೂ ಎಲ್ಲೂ ಬಹಿರಂಗಪಡಿಸಿರಲಿಲ್ಲ.

ಆದರೆ ಇದೀಗ ಸಂದರ್ಶನವೊಂದರಲ್ಲಿ ನಾಗಚೈತನ್ಯ ತಾವಾಗಿಯೇ ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ. ‘ಮಾಧ್ಯಮಗಳಲ್ಲಿ ಬರುತ್ತಿದ್ದ ಗಾಸಿಪ್ ಗಳೇ ನಮ್ಮ ವಿಚ್ಛೇದನಕ್ಕೆ ಕಾರಣವಾಯಿತು. ಮೊದ ಮೊದಲು ನಾವು ಗಾಸಿಪ್ ಗಳ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುತ್ತಿರಲಿಲ್ಲ. ಆದರೆ ಇದು ವಿಪರೀತವಾದಾಗ ನಮ್ಮ ನಡುವೆ ತೀವ್ರ ಜಗಳವಾಗುತ್ತಿತ್ತು.  ಹೀಗಾಗಿ ಇಬ್ಬರೂ ನೆಮ್ಮದಿಯಿಂದ ಜೊತೆಗಿರಲು ಸಾಧ‍್ಯವಾಗಲಿಲ್ಲ. ಸಮಂತಾ ಎಲ್ಲೇ ಇದ್ದರೂ ಚೆನ್ನಾಗಿರಲಿ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments