Webdunia - Bharat's app for daily news and videos

Install App

ವೈವಾಹಿಕ ಜೀವನ ಮುರಿದು ಬಿದ್ದ ಮೇಲೆ ನಾಗಚೈತನ್ಯ ದುರಾದೃಷ್ಟ ಶುರುವಾಯ್ತಾ?!

Webdunia
ಮಂಗಳವಾರ, 26 ಜುಲೈ 2022 (09:30 IST)
ಹೈದರಾಬಾದ್: ಯಾಕೋ ಸಮಂತಾ ಋತು ಪ್ರಭು ಜೊತೆಗೆ ವೈವಾಹಿಕ ಜೀವನ ಮುರಿದು ಬಿದ್ದ ಮೇಲೆ ನಾಗಚೈತನ್ಯ ವೃತ್ತಿ ಜೀವನಕ್ಕೂ ದುರಾದೃಷ್ಟ ಶುರುವಾಗಿದೆಯಾ?

ನಾಗಚೈತನ್ಯ ನಾಯಕರಾಗಿರುವ ಥ್ಯಾಂಕ್ಯೂ ಸಿನಿಮಾ ಇತ್ತೀಚೆಗೆ ಬಿಡುಗಡೆಯಾಗಿತ್ತು. ಭಾರೀ ನಿರೀಕ್ಷೆ ಹುಟ್ಟಿಸಿದ್ದ ಈ ಸಿನಿಮಾ ಬಾಕ್‍ ಆಫೀಸ್ ನಲ್ಲಿ ಇನ್ನಿಲ್ಲದಂತೆ ಸೋಲು ಕಂಡಿದೆ.

ಮೊದಲ ವಾರಂತ್ಯದಲ್ಲಿ ಸಿನಿಮಾ ಗಳಿಸಿದ್ದು ಕೇವಲ 3 ಕೋಟಿ ರೂ. ಇದುವರೆಗೆ ನಾಗಚೈತನ್ಯ ಸಿನಿಮಾ ಇಷ್ಟೊಂದು ಕಳಪೆ ಗಳಿಕೆ ಮಾಡಿದ್ದು ಇದೇ ಮೊದಲು. ನಿರ್ಮಾಪಕರಿಗೆ ಕೋಟ್ಯಂತರ ರೂಪಾಯಿ ನಷ್ಟವಾಗುವುದು ಖಂಡಿತಾ. ಹೀಗೇ ಮುಂದುವರಿದರೆ ಮೆಗಾಸ್ಟಾರ್ ಚಿರಂಜೀವಿಯವರ ಆಚಾರ್ಯ ಸಿನಿಮಾದಂತೆ ಶೀಘ್ರದಲ್ಲೇ ಒಟಿಟಿಗೆ ಬರುವುದು ಖಂಡಿತಾ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಮುಂದಿನ ಸುದ್ದಿ
Show comments