Webdunia - Bharat's app for daily news and videos

Install App

ವೈವಾಹಿಕ ಜೀವನ ಮುರಿದು ಬಿದ್ದ ಮೇಲೆ ನಾಗಚೈತನ್ಯ ದುರಾದೃಷ್ಟ ಶುರುವಾಯ್ತಾ?!

Webdunia
ಮಂಗಳವಾರ, 26 ಜುಲೈ 2022 (09:30 IST)
ಹೈದರಾಬಾದ್: ಯಾಕೋ ಸಮಂತಾ ಋತು ಪ್ರಭು ಜೊತೆಗೆ ವೈವಾಹಿಕ ಜೀವನ ಮುರಿದು ಬಿದ್ದ ಮೇಲೆ ನಾಗಚೈತನ್ಯ ವೃತ್ತಿ ಜೀವನಕ್ಕೂ ದುರಾದೃಷ್ಟ ಶುರುವಾಗಿದೆಯಾ?

ನಾಗಚೈತನ್ಯ ನಾಯಕರಾಗಿರುವ ಥ್ಯಾಂಕ್ಯೂ ಸಿನಿಮಾ ಇತ್ತೀಚೆಗೆ ಬಿಡುಗಡೆಯಾಗಿತ್ತು. ಭಾರೀ ನಿರೀಕ್ಷೆ ಹುಟ್ಟಿಸಿದ್ದ ಈ ಸಿನಿಮಾ ಬಾಕ್‍ ಆಫೀಸ್ ನಲ್ಲಿ ಇನ್ನಿಲ್ಲದಂತೆ ಸೋಲು ಕಂಡಿದೆ.

ಮೊದಲ ವಾರಂತ್ಯದಲ್ಲಿ ಸಿನಿಮಾ ಗಳಿಸಿದ್ದು ಕೇವಲ 3 ಕೋಟಿ ರೂ. ಇದುವರೆಗೆ ನಾಗಚೈತನ್ಯ ಸಿನಿಮಾ ಇಷ್ಟೊಂದು ಕಳಪೆ ಗಳಿಕೆ ಮಾಡಿದ್ದು ಇದೇ ಮೊದಲು. ನಿರ್ಮಾಪಕರಿಗೆ ಕೋಟ್ಯಂತರ ರೂಪಾಯಿ ನಷ್ಟವಾಗುವುದು ಖಂಡಿತಾ. ಹೀಗೇ ಮುಂದುವರಿದರೆ ಮೆಗಾಸ್ಟಾರ್ ಚಿರಂಜೀವಿಯವರ ಆಚಾರ್ಯ ಸಿನಿಮಾದಂತೆ ಶೀಘ್ರದಲ್ಲೇ ಒಟಿಟಿಗೆ ಬರುವುದು ಖಂಡಿತಾ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ವಿಶೇಷ ಬೇಡಿಕೆಯನ್ನು ಮುಂದಿಟ್ಟ ಬಳುಕುವ ಬಳ್ಳಿ ಊರ್ವಸಿ, ಟ್ರೋಲ್ ಆದ ನಟಿ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ಮುಂದಿನ ಸುದ್ದಿ
Show comments